ಉಡುಪಿ : ಕಡಲು ಪ್ರಕ್ಷುಬ್ದ ಇರುವ ಹಿನ್ನಲೆ ಸಮುದ್ರ ಇಳಿಯಬೇಡಿ ಎಂದು ಬುದ್ದಿಹೇಳಿದ ಮಲ್ಪೆ ಬೀಚ್ನಲ್ಲಿ ಲೈಫ್ಗಾರ್ಡ್ ಗಳು ಮೇಲೆ ಪ್ರವಾಸಿಗರು ಹಲ್ಲೆ ನಡೆಸಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಮೇ 9ರಂದು ಅಪರಾಹ್ನ ಸುಮಾರು 6 ಜನ ಪ್ರವಾಸಿಗರು ಮಲ್ಪೆ ಬೀಚ್ ಲೈಫ್ಗಾರ್ಡ್ಗಳ ಮಾತನ್ನು ಲೆಕ್ಕಿಸದೆ ನೀರಿಗೆ ಇಳಿದಿದ್ದರು. ಹವಮಾನ ವೈಪರೀತ್ಯವಿದ್ದು ಕಡಲು ಪ್ರಕ್ಷುಬ್ದಗೊಂಡಿದ್ದು, ಜಿಲ್ಲಾಧಿಕಾರಿ ಗಳು ೨ ದಿನ ಯಾರನ್ನು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದರು. ಈ ಬಗ್ಗೆ ಪ್ರವಾಸಿಗರಿಗೆ ತಿಳಿಹೇಳಿದರೂ ನಾವು ತುಂಬಾ ದೂರದಿಂದ ಬಂದಿದ್ದೇವೆ. ಯಾಕೆ ನೀರಿಗೆ ಇಳಿಯಬಾರದು ನೀವು ಮಾಡುವುದು ಮಾಡಿ ಎಂದು ಉಡಾಫೆ ತೋರಿ ಅವಾಚ್ಯ ಶಬ್ದಗಳಿಂದ ಬೈದು ಲೈಫ್ಗಾರ್ಡ್ ಗಳಾದ ನಾಗರಾಜ, ಅಭಯ್, ರಾಜೇಶ್ ಎಂಬವರಿಗೆ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…