Featured

ಮಲ್ಪೆ ಬೋಟ್ ನಾಪತ್ತೆ ಪ್ರಕರಣ :ಮೀನುಗಾರರು ಸುರಕ್ಷಿತರಾಗಿದ್ದಾರೆ : ಬೊಬ್ಬರ್ಯ ದೈವ ನುಡಿ..

ಉಡುಪಿ : ಮಲ್ಪೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ 7 ಜನ ಮೀನುಗಾರರು ಸುರಕ್ಷಿತವಾಗಿದ್ದಾರೆ, ಆದರೇ ಕಷ್ಟದಲ್ಲಿದ್ದಾರೆ,  ಉತ್ತರ ಭಾಗದಲ್ಲಿದ್ದಾರೆ ಎಂದು ಬೊಬ್ಬರ್ಯ ದೈವ ನುಡಿ ಕೊಟ್ಟಿದೆ.

ಡಿಸೆಂಬರ್ 13 ರಿಂದ ದಾಮೋದರ್, ರಮೇಶ್, ಹರೀಶ್, ಲಕ್ಷ್ಮಣ್, ರವಿ, ಸತೀಶ್, ಚಂದ್ರಶೇಖರ್ ಎಂಬವರು ನಾಪತ್ತೆಯಾಗಿದ್ದು, ಇದುವರೆಗೂ ಪತ್ತೆಯಾಗದ ಹಿನ್ನೆಲೆಯಲ್ಲಿ ಮೀನುಗಾರರ ಕುಟುಂಬಸ್ಥರು ಬೊಬ್ಬರ್ಯ ದೈವದ ಮೊರೆ ಹೋಗಿದ್ದಾರೆ.

ನಾಪತ್ತೆಯಾದ 7 ಮಂದಿ ಮೀನುಗಾರರು ಸುರಕ್ಷಿತವಾಗಿದ್ದಾರೆ, ಆದರೇ ಕಷ್ಟದಲ್ಲಿದ್ದಾರೆ ಎಂದು ಮೀನುಗಾರರ ಆರಾಧ್ಯ ಬೊಬ್ಬರ್ಯ ದೈವ ಅಭಯ ನೀಡಿದೆ. ಸರಕಾರವು ಮೀನುಗಾರರನ್ನು ಹುಡುಕುವ ಎಲ್ಲಾ ಪ್ರಯತ್ನಗಳು ಇದುವರೆಗೆ ಯಾವುದೇ ಫಲ ನೀಡದೇ ಇರುವುದರಿಂದ, ಬಡಾನಿಡಿಯೂರು 1 ಮತ್ತು 2ನೇ ಮೊಗವೀರ ಗ್ರಾಮಸಭೆಯ ಸಮಸ್ತ ಮೀನುಗಾರರು ಸ್ಥಳೀಯ ತೊಟ್ಟಂ ಬೊಬ್ಬರ್ಯ ದೈವಸ್ಥಾನದಲ್ಲಿ ದೈವ ದರ್ಶನವನ್ನು ಏರ್ಪಡಿಸಿದ್ದರು.

ಪೊಲೀಸರು, ಸೈನ್ಯದಿಂದ ಮಾತ್ರ ಅವರನ್ನು ಪತ್ತೆ ಹಚ್ಚಬಹುದು. ದಟ್ಟ ಪೊದೆಗಳ ಮಧ್ಯೆ ಕಣ್ಮರೆಯಾಗಿದ್ದಾರೆ. 6-7 ದಿನದೊಳಗೆ ಅವರ ಕುರುಹು ಪತ್ತೆಯಾಗುತ್ತದೆ. ಸರ್ಕಾರದ ಮಟ್ಟದಲ್ಲಿ ಈ ಕೆಲಸ ಆಗಬೇಕು ಎಂದು ದೈವ ಬೊಬ್ಬರ್ಯ ಪಾತ್ರಿ ನುಡಿ ಕೊಟ್ಟಿದ್ದಾರೆ.

ದೈವವು ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ ದೈರ್ಯ ನೀಡಿ, ಬೆನ್ನ ಹಿಂದೆ ಕಾಯುತ್ತೇನೆ ಎಂದು ಅಭಯ ನೀಡಿತು.

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

4 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

5 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

5 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

5 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

5 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

5 hours ago