Featured

ಮಲ್ಪೆ ಬೋಟ್ ನಾಪತ್ತೆ ಪ್ರಕರಣ :ಮೀನುಗಾರರು ಸುರಕ್ಷಿತರಾಗಿದ್ದಾರೆ : ಬೊಬ್ಬರ್ಯ ದೈವ ನುಡಿ..

ಉಡುಪಿ : ಮಲ್ಪೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ 7 ಜನ ಮೀನುಗಾರರು ಉತ್ತರ ಭಾಗದಲ್ಲಿದ್ದಾರೆ ಎಂದು ಬೊಬ್ಬರ್ಯ ದೈವ ನುಡಿ ಕೊಟ್ಟಿದೆ.

ಡಿಸೆಂಬರ್ 13 ರಿಂದ ದಾಮೋದರ್, ರಮೇಶ್, ಹರೀಶ್, ಲಕ್ಷ್ಮಣ್, ರವಿ, ಸತೀಶ್, ಚಂದ್ರಶೇಖರ್ ಎಂಬವರು ನಾಪತ್ತೆಯಾಗಿದ್ದು, ಇದುವರೆಗೂ ಪತ್ತೆಯಾಗದ ಹಿನ್ನೆಲೆಯಲ್ಲಿ ಮೀನುಗಾರರ ಕುಟುಂಬಸ್ಥರು ಬೊಬ್ಬರ್ಯ ದೈವದ ಮೊರೆ ಹೋಗಿದ್ದಾರೆ.

ನಾಪತ್ತೆಯಾದ 7 ಮಂದಿ ಮೀನುಗಾರರು ಸುರಕ್ಷಿತವಾಗಿದ್ದಾರೆ, ಆದರೇ ಕಷ್ಟದಲ್ಲಿದ್ದಾರೆ ಎಂದು ಮೀನುಗಾರರ ಆರಾಧ್ಯ ಬೊಬ್ಬರ್ಯ ದೈವ ಅಭಯ ನೀಡಿದೆ. ಸರಕಾರವು ಮೀನುಗಾರರನ್ನು ಹುಡುಕುವ ಎಲ್ಲಾ ಪ್ರಯತ್ನಗಳು ಇದುವರೆಗೆ ಯಾವುದೇ ಫಲ ನೀಡದೇ ಇರುವುದರಿಂದ, ಬಡಾನಿಡಿಯೂರು 1 ಮತ್ತು 2ನೇ ಮೊಗವೀರ ಗ್ರಾಮಸಭೆಯ ಸಮಸ್ತ ಮೀನುಗಾರರು ಸ್ಥಳೀಯ ತೊಟ್ಟಂ ಬೊಬ್ಬರ್ಯ ದೈವಸ್ಥಾನದಲ್ಲಿ ದೈವ ದರ್ಶನವನ್ನು ಏರ್ಪಡಿಸಿದ್ದರು.

ಪೊಲೀಸರು, ಸೈನ್ಯದಿಂದ ಮಾತ್ರ ಅವರನ್ನು ಪತ್ತೆ ಹಚ್ಚಬಹುದು. ದಟ್ಟ ಪೊದೆಗಳ ಮಧ್ಯೆ ಕಣ್ಮರೆಯಾಗಿದ್ದಾರೆ. 6-7 ದಿನದೊಳಗೆ ಅವರ ಕುರುಹು ಪತ್ತೆಯಾಗುತ್ತದೆ. ಸರ್ಕಾರದ ಮಟ್ಟದಲ್ಲಿ ಈ ಕೆಲಸ ಆಗಬೇಕು ಎಂದು ದೈವ ಬೊಬ್ಬರ್ಯ ಪಾತ್ರಿ ನುಡಿ ಕೊಟ್ಟಿದ್ದಾರೆ.

ದೈವವು ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ ದೈರ್ಯ ನೀಡಿ, ಬೆನ್ನ ಹಿಂದೆ ಕಾಯುತ್ತೇನೆ ಎಂದು ಅಭಯ ನೀಡಿತು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago