ಮಲ್ಪೆ: ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟೊಂದು ಮುಳುಗಡೆಗೊಂಡಿದ್ದು ,ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟಿನವರು ರಕ್ಷಿಸಿದ್ದಾರೆ.
ಕಡೆಕಾರು ರಕ್ಷಾ ಅವರಿಗೆ ಬೋಟು ಮಲ್ಪೆ ಬಂದರಿನಿಂದ ತೆರಳಿತ್ತು. ಡಿಸೆಂಬರ್ 19ರಂದು ಬೆಳಗ್ಗೆ 6.30ರ ವೇಳೆಗೆ ಮೀನುಗಾರಿಕೆ ನಡೆಸುವಾಗ ನೀರಿನಡಿಯಲ್ಲಿದ್ದ ಯಾವುದೋ ವಸ್ತು ಬೋಟ್ನ ತಳ ಒಡೆದು ನೀರು ನುಗ್ಗಲಾರಂಭಿಸಿತು. ತತ್ ಕ್ಷಣ ಬೋಟಿನ ತಂಡೇಲ ವಯರ್ ಲೆಸ್ ಮೂಲಕ ಇತರ ಬೋಟ್ಗಳಿಗೆ ಸಂದೇಶ ನೀಡಿದರು.
ಶ್ರೀ ಮೂಕಾಂಬಿಕಾ ಅನುಗ್ರಹ ಬೋಟಿನವನರು ಧಾವಿಸಿ ಬಂದು ಮುಳುಗುತ್ತಿರುವ ಬೋಟನ್ನು ಮೇಲೆಳೆಯಲು ಯತ್ನಿಸಿದರು. ನೀರಿನ ಅಬ್ಬರ ಜಾಸ್ತಿಯಾಗಿದ್ದರಿಂದ ಪ್ರಯತ್ನ ಫಲ ನೀಡಲಿಲ್ಲ. ಸುಮಾರು 8 ಗಂಟೆ ವೇಳೆಗೆ ಬೋಟ್ ಪೂರ್ಣ ಮುಳುಗಡೆಗೊಂಡಿತು. ಅದರಲ್ಲಿದ್ದ ಮೀನುಗಾರರನ್ನು ಮೂಕಾಂಬಿಕಾ ಬೋಟಿನವರು ದಡಕ್ಕೆ ಸೇರಿಸಿದ್ದಾರೆ.ಘಟನೆಯಿಂದ ಸುಮಾರು 18 ಲ.ರೂ. ನಷ್ಟ ಅಂದಾಜಿಸಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…