ಮಲ್ಪೆ: ಮ್ಯಾಂಡಸ್ ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ನೀಡಿರುವ ಮುನ್ನೆಚ್ಚರಿಕೆಯ ಅನುಸಾರ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಹೆಚ್ಚಿನ ದೋಣಿಗಳೂ ತಟದತ್ತ ಧಾವಿಸಿವೆ.
ಮೂರ್ನಾಲ್ಕು ದಿನದ ಹಿಂದೆ ಉತ್ತರ ದಿಕ್ಕಿಗೆ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಮೀನುಗಾರರಿಗೆ ಯಾವ ಸಮಸ್ಯೆಯೂ ಎದುರಾಗಿಲ್ಲವಾದರೂ ದಕ್ಷಿಣದತ್ತ ಸಾಗಿದ ಬೋಟುಗಳು ಗಾಳಿಯ ಒತ್ತಡದಿಂದಾಗಿ ಮೀನುಗಾರಿಕೆ ನಡೆಸಲಾಗದೆ ಸಮೀಪದ ಬಂದರು ಪ್ರವೇಶಿಸಿವೆ.
ಇದೀಗ ಉತ್ತರದ ಕಡೆಯಲ್ಲೂ ಆಳಸಮುದ್ರದಲ್ಲಿ ಚಂಡಮಾರುತ ಪ್ರಭಾವ ಕಾಣಿಸಿಕೊಂಡಿದ್ದು ಅತ್ತ ತೆರಳಿದ್ದ ಆಳಸಮುದ್ರ ಬೋಟುಗಳ ಪೈಕಿ ಕೆಲವು ಸಮುದ್ರ ಮಧ್ಯೆ ಲಂಗರು ಹಾಕಿ ನಿಂತರೆ, ಇನ್ನು ಕೆಲವು ಸಮೀಪದ ಬಂದರನ್ನು ಆಶ್ರಯಿಸಿವೆ.
ಆಳಸಮುದ್ರದಲ್ಲಿರುವ ಬೋಟುಗಳು ಗಾಳಿಯ ಒತ್ತಡ ಕಡಿಮೆ ಆದಾಗ ಮೀನುಗಾರಿಕೆ ಮಾಡುವ ಸಾಧ್ಯತೆ ಇದೆ. ಬಂದರು ಸೇರಿರುವ ದೋಣಿಗಳು ಹವಾಮಾನ ಇಲಾಖೆ ಸೂಚನೆಯ ಬಳಿಕ ಹೊರಡಲಿವೆ ಎಂದು ಮಲ್ಪೆ ಮೀನುಗಾರರ ಸಂಘದ ಕಾರ್ಯದರ್ಶಿ ರತ್ನಾಕರ ಸಾಲ್ಯಾನ್ ತಿಳಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…