Featured

ಮಲ್ಪೆ: ರೆಸಾರ್ಟ್‌ನಲ್ಲಿ ಅನ್ಯಕೋಮಿನ ಜೋಡಿ ಪತ್ತೆ : ಪೊಲೀಸ್ ವಶಕ್ಕೆ – Vishwanews24

ಮಲ್ಪೆ: ರೆಸಾರ್ಟ್‌ನಲ್ಲಿ ಅನ್ಯಕೋಮಿನ ಜೋಡಿ ಪತ್ತೆ : ಪೊಲೀಸ್ ವಶಕ್ಕೆ – Vishwanews24

ಮಲ್ಪೆ: ಹಿಂದು ಯುವತಿ ಅನ್ಯಕೋಮಿನ ಯುವಕನೊಂದಿಗೆ ರೆಸಾರ್ಟ್‌ನಲ್ಲಿ ಇರುವ ಮಾಹಿತಿ ಪಡೆದ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದು ಪೋಷಕರನ್ನು ಠಾಣೆಗೆ ಕರೆಯಿಸಿ ಬುದ್ದಿವಾದ ಹೇಳಿದ ಘಟನೆ ಮಲ್ಪೆಯ ಬಡನಿಡಿಯೂರಿನಲ್ಲಿ ಇಂದು ನಡೆದಿದೆ.

ಅನ್ಯಕೋಮಿನ ಯುವ ಜೋಡಿಗಳು ಬಡನಿಡಿಯೂರಿನ ರೆಸಾರ್ಟ್ ನಲ್ಲಿ ಕೊಠಡಿಯನ್ನು ಬುಕ್ ಮಾಡಿದ್ದರು. ಈ ಬಗ್ಗೆ ಮಾಹಿತಿ ದೊರಕಿ ಹಿಂದು ಸಂಘಟನಾ ಕಾರ್ಯಕರ್ತರು ಸ್ಥಳಿಯ ಪೊಲೀಸರಿಗೆ ಮಾಹಿತಿರವಾನಿಸಿದ್ದರು. ಬಳಿಕ ಮಲ್ಪೆ ಪೊಲೀಸರು ಸ್ಥಳಕ್ಕಾಗಮಿಸಿ ಯಾವುದೇ ಮುಂದೆ ಯಾವುದೇ ಅಚಾತುರ್ಯ ನಡೆಯದಂತೆ ಅವರಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇಬ್ಬರೂ ಬಾಲ್ಯ ಸ್ನೇಹಿತರಾಗಿದ್ದು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ಪೋಷಕರನ್ನು ಠಾಣೆಗೆ ಕರೆಯಿಸಿ ಅವರವರ ಮನೆಗೆ ಕಳುಹಿಸಲಾಗಿದೆ ಎಂದು ಮಲ್ಪೆ ಠಾಣಾ ಎಸೈ‌ ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

3 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

3 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

3 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

4 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago