ಮಲ್ಪೆ: ಮೀನುಗಾರಿಕಾ ಇಲಾಖೆಯ ರಾಜ್ಯ ವಲಯ ಯೋಜನೆಯಡಿ 2022-22ನೇ ಸಾಲಿನಲ್ಲಿ ಉಡುಪಿ ತಾಲೂಕಿನ ಪರಿಶಿಷ್ಟ ಜಾತಿಯ 4 ಫಲಾನುಭವಿಗಳಿಗೆ ಇವತ್ತು ದೋಣಿ ಮತ್ತು ಸಲಕರಣೆ ವಿತರಿಸಲಾಯಿತು.
ತಲಾ 3,60,000/- ರಂತೆ ಒಟ್ಟು ರೂ. 14,40,000/- ವೆಚ್ಚದಲ್ಲಿ ಎಫ್.ಆರ್.ಪಿ ದೋಣಿ, ಇಂಜಿನ್, ಬಲೆ, ಸಲಕರಣೆ, ಲೈಪ್ ಬಾಯ್, ಲೈಫ್ ಜಾಕೆಟ್ ಹಾಗೂ ಐಸ್ ಬಾಕ್ಸ್ ಗಳನ್ನು ಶಾಸಕ ಕೆ. ರಘುಪತಿ ಭಟ್ ಫಲಾನುಭವಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…