Featured

ಮಲ್ಪೆ : ಸಣ್ಣ ನಾಡದೋಣಿ ಬಲೆಗೆ ಬಿದ್ದ ಮಿಲ್ಕ್ ತಾಟೆ ಮೀನುಗಳು, ಕೆ.ಜಿ.ಗೆ 280 ರೂ.ಗಳಂತೆ ಹರಾಜು – Vishwanews24

ಮಲ್ಪೆ : ಸಣ್ಣ ನಾಡದೋಣಿ ಬಲೆಗೆ ಬಿದ್ದ ಮಿಲ್ಕ್ ತಾಟೆ ಮೀನುಗಳು, ಕೆ.ಜಿ.ಗೆ 280 ರೂ.ಗಳಂತೆ ಹರಾಜು

ಮಲ್ಪೆ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಕೆಬಿತಾಟೆ (ಮಿಲ್ಕ್ ತಾಟೆ) ಮೀನನ್ನು ಇಲ್ಲಿನ ಮೀನುಗಾರರು ಸಣ್ಣ ನಾಡದೋಣಿಯಲ್ಲಿ ಹಿಡಿದು ತಂದಿದ್ದಾರೆ.

ಎರಡರಿಂದ ಮೂರು ಕೆ.ಜಿ. ತೂಕುವ ಸುಮಾರು 100 ತಾಟೆ ಮೀನುಗಳನ್ನು ದಕ್ಕೆಯ ಹರಾಜು ಪ್ರಾಂಗಣದಲ್ಲಿ ಹರಡಿ ಇಡಲಾಗಿತ್ತು.ಕೆ.ಜಿ.ಗೆ 280 ರೂ.ಗಳಂತೆ ಹರಾಜಿನಲ್ಲಿ ಮಾರಾಟವಾಗಿದೆ. ಹೆಚ್ಚಾಗಿ ಕೇರಳಕ್ಕೆ ರವಾನೆಯಾಗುತ್ತದೆ.

ಈ ಮೀನಿನ ವೈಜ್ಞಾನಿಕ ಹೆಸರು ಬ್ಲ್ಯಾಕ್‌ಟಿಪ್‌ ರೀಫ್‌ ಶಾರ್ಕ್‌ ಎಂದು. ಇದು ಕೆಂಪು ಸಮುದ್ರ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಹೆಚ್ಚಾಗಿ ಕಾಣಸಿಗುತ್ತದೆ. ನಮ್ಮ ಕರಾವಳಿಯಲ್ಲಿ ಬೃಹತ್‌ ಬಂಡೆಗಳ ಸಮೀಪ ಇರುತ್ತವೆ.

ಇದನ್ನೂ ಓದಿ: ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಈ ಮೀನಿನ ಕೆಳ ಭಾಗದಲ್ಲಿರುವ ರೆಕ್ಕೆ, ಬಾಲ, ಕಿವಿ ಮೊದಲಾದ ಅವಯವಗಳಿದ್ದು ಭಾರೀ ಬೇಡಿಕೆ ಇದೆ. ಅದನ್ನು ಸ್ಥಳದಲ್ಲೇ ಕತ್ತರಿಸಿ ಪ್ರತ್ಯೇಕವಾಗಿ ಸಂಗ್ರಹಿಸಿಟ್ಟು ಸಾಗಿಸಲಾಗುತ್ತದೆ.

ಅದನ್ನು ಬಿಸಿಲಿನಲ್ಲಿ ಒಣಗಿಸಿ ವಿದೇಶಕ್ಕೆ ರಫ್ತು ಮಾಡಲಾಗುತ್ತಿದ್ದು, ಔಷಧ ತಯಾರಿಕೆಗೆ ಬಳಸಲಾಗುತ್ತದೆ ಎಂದು ಮೀನುಗಾರರಾದ ಮಲ್ಪೆಯ ಅರುಣ್‌ ಹೇಳುತ್ತಾರೆ. ಇದನ್ನೂ ಓದಿ: ಒಂದೇ ಸಮಯದಲ್ಲಿ 2 ಕಂಪನಿಗಳಲ್ಲಿ ಕೆಲಸ.. ವಿಪ್ರೋ ಕಂಪನಿಯ 300 ಸಿಬ್ಬಂದಿಗಳ ವಜಾ :ಅಧ್ಯಕ್ಷ ರಿಶದ್‌ ಪ್ರೇಮ್‌ಜೀ – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

7 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

8 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

9 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

9 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

9 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

9 hours ago