ಮಲ್ಪೆ : ಮಳೆ- ಗಾಳಿಯಿಂದಾಗಿಸಮುದ್ರ ಪ್ರಕ್ಷುಬ್ಧ ಗೊಂಡು 7-8 ದಿನಗಳಿಂದ ಸ್ಥಗಿತ ಗೊಂಡಿದ್ದ ಮೀನುಗಾರಿಕೆ ಮತ್ತೆ ಆರಂಭಗೊಂಡಿದೆ. ಸಮುದ್ರ ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದ್ದು, ಯಾಂತ್ರಿಕ ಬೋಟುಗಳು ಕಡಲಿಗಿಳಿಯಲಾರಂಭಿಸಿವೆ.
ಬುಧವಾರ ಮಲ್ಪೆ ಬಂದರಿನಿಂದ ಸುಮಾರು ಶೇ. 40ರಷ್ಟು ಆಳಸಮುದ್ರ ಬೋಟುಗಳು ಕಡಲಿಗಿಳಿದಿವೆ. ಬಹುತೇಕ ಪಸೀìನ್ ಬೋಟುಗಳು ಬೆಳಗ್ಗೆಯೇ ಮೀನುಗಾರಿಕೆಗೆ ತೆರಳಿದ್ದವು. ಇನ್ನು ಕೆಲವು ಬೋಟುಗಳು ಕಡಲಿಗಿಳಿಯಲು ಸಿದ್ಧತೆ ನಡೆಸುತ್ತಿವೆ.
ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಮೀನುಗಾರಿಕೆ ಋತು ಆರಂಭಗೊಂಡ ಒಂದು ತಿಂಗಳು ಕಳೆದು ಕೊಂಚ ಆದಾಯ ಗಳಿಸುವಷ್ಟರಲ್ಲೇ ಪ್ರತಿಕೂಲ ಹವಾಮಾನ ಸಂಭವಿಸಿದ್ದು ಮೀನು ಗಾರಿಕೆಯನ್ನು ನಡೆಸದಂತಾಗಿತ್ತು. 8 ದಿನಗಳಲ್ಲಿ ನಿತ್ಯ ಕೋಟ್ಯಂತರ ರೂಪಾಯಿ ವ್ಯವಹಾರಕ್ಕೆ ಹೊಡೆತ ಉಂಟಾಗಿತ್ತು. ಇದೀಗ ಮೀನುಗಾರಿಕೆಗೆ ಪೂರಕ ವಾತಾವರಣ ನಿರ್ಮಾಣವಾಗಿದ್ದು, ಮೀನುಗಾರರು ಕಡಲಿಗಿಳಿಯಲು ಸಜ್ಜಾಗಿದ್ದಾರೆ. ಗುರುವಾರ ದಿಂದ ಉಳಿದ ಬೋಟ್ಗಳು ತೆರಳುವ ಸಾಧ್ಯತೆ ಇದೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ ತಿಳಿಸಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…