ಮಲ್ಪೆ: ಸಾಲದ ಹೊರೆಯಿಂದ ಬೇಸತ್ತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಕೊಡವೂರು ಕಾನಂಗಿಯಲ್ಲಿ ನಡೆದಿದೆ.
ಕೊಡವೂರು ಕಾನಂಗಿಯ 34 ವರ್ಷದ ಬೀನಾ ಆತ್ಮಹತ್ಯೆ ಮಾಡಿಕೊಂಡವರು.
ಬೀನಾ ಅವರಿಗೆ ಮದುವೆ ಆಗಿ 4 ವರ್ಷ ಆಗಿದ್ದು 9 ತಿಂಗಳ ಹಿಂದೆ ಬೀನಾ ಅವರ ಪತಿ ಗುಂಡಿಬೈಲು ನಿವಾಸಿ ನಿತ್ಯಾನಂದ ಎಂಬವರು ಆರ್ಥಿಕ ಅಡಚಣೆ ಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಪತಿಯ ಮರಣದ ಬಳಿಕ ಸಾಲದ ಹೊರೆ ಬೀನಾ ಅವರ ಮೇಲೆ ಇತ್ತು. ಇಂದು ಅವರನ್ನು ಅವರ ತಂದೆ ತಾಯಿ ಮಂಗಳೂರಿನ ದೇರಳಕಟ್ಟೆಯ ಆಸ್ಪತ್ರೆಗೆ ಕರೆದುಕೊಂಡು ಹೋಗುವವರಿದ್ದರು. ಆದರೆ ಇಂದು ಬೆಳಿಗ್ಗೆ ನೋಡುವಾಗ ಬೀನಾ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಟೋಲ್ ರದ್ದಾಗದಿದ್ದರೆ ಜೈಲ್ ಭರೋ ಹೋರಾಟ ಮಾಡಲಾಗುವುದು : ಅಭಯ ಚಂದ್ರ ಜೈನ್ ಎಚ್ಚರಿಕೆ – Vishwanews24
ಪಾಸ್ಪೋರ್ಟ್ ನಿಯಮದಲ್ಲಿ ಬದಲಾವಣೆ : 15 ವರ್ಷದೊಳಗಿನ ಮಕ್ಕಳಿಗೆ ಹೊಸ ನೀತಿ, ಅರ್ಜಿ ಶುಲ್ಕ ಪರಿಷ್ಕರಣೆ ನವದೆಹಲಿ: ವಿದೇಶಾಂಗ ಸಚಿವಾಲಯವು…
ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಯತ್ನಾಳ್ ; ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಶಾಸಕ ಬಸನಗೌಡ ಪಾಟೀಲ್…
ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಲ್ಲಿ ನಡೆಯಲಿರುವ ಸಚಿವ…
ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು…
ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಆದ್ಯತೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಉಡುಪಿ : ಉಡುಪಿ ಜಿಲ್ಲೆಯ…
ಕರಾವಳಿಯ ವಾತಾವರಣ ಕೆಡಿಸಲು ಹಾಗೂ ವೋಟ್ ಬ್ಯಾಂಕ್ಗಾಗಿ ಕ್ಯಾಬಿನಟ್ ಸಭೆ : ಯತ್ನಾಳ್ ಲೇವಡಿ ಉಡುಪಿ: ಕರಾವಳಿಯಲ್ಲಿ ನಡೆಯಲಿರುವ ಸಚಿವ…