ಮಲ್ಪೆ: ಮಲ್ಪೆಯ ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಮಲ್ಪೆ ಬೀಚ್ನಲ್ಲಿ ಜಲಸಾಹಸ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿದೆ.
ಮುಂಗಾರು ಮಳೆಗಾಲದ ಅವಧಿಯಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವುದರಿಂದ ಪ್ರವಾಸಿಗರ ಸುರಕ್ಷತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಹಾರ್ಬರ್ ಕ್ರಾಫ್ಟ್ ನಿಯಮ 1963ರ ಅನ್ವಯ ಈ 4 ತಿಂಗಳ ಅವಧಿಯನ್ನು ಪ್ರತಿಕೂಲ ಋತು ಎಂದು ಘೋಷಿಸಲಾಗಿದ್ದು, ದ್ವೀಪಕ್ಕೆ ತೆರಳುವ ಬೋಟ್ ಸಂಚಾರ ಹಾಗೂ ಬೀಚ್ನಲ್ಲಿನ ಎಲ್ಲಾ ಸಾಹಸಿಕ ಆಟಗಳನ್ನು ಸ್ಥಗಿತಗೊಳಿಸಲಾಗುತ್ತದೆ.
ಇದನ್ನೂ ಓದಿ:
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…