ಉಡುಪಿ: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ.
ಮೃತರನ್ನು ಕೇರಳದ ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು. ಉಡುಪಿ ಜಿಲ್ಲೆಗೆ 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಆಗಮಿಸಿದ್ದು, ಮಲ್ಪೆ ಸೈಂಟ್ ಮೇರಿಸ್ ದ್ಪೀಪಕ್ಕೆ ಆಗಮಿಸಿದ್ದರು.
ಎಲ್ಲರೂ ಮಲ್ಪೆ ತೋನ್ಸೆಪಾರ್ ದ್ವೀಪದ ಬಳಿ ನೀರಾಟ ಆಡುತ್ತಿದ್ದರು. ಈ ಪೈಕಿ ಅಲೆನ್ ರೆಜಿ, ಅಮಲ್, ಅನಿಲ್ ಎಂಬ ವಿದ್ಯಾರ್ಥಿಗಳು ನೀರಲ್ಲಿ ಮುಳುಗಿದ್ದಾರೆ. ಕೂಡಲೇ ಅವರನ್ನು ಹೊರಗೆ ಎಳೆತಂದು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತ್ತಾದರೂ ಬದುಕಲಿಲ್ಲ. ಮತ್ತೊರ್ವನ ಶೋದ ಕಾರ್ಯ ಮುಂದುವರೆದಿದೆ.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…