ಮಲ್ಪೆ : ಕಿಡಿಗೇಡಿಗಳು ಹಿಜಬ್ ಪರವಾಗಿ ಗೋಡೆ ಬರಹ ಬರೆದಿರುವ ಘಟನೆ ಮಲ್ಪೆಯ ಬೈಲಕೆರೆ ಪರಿಸರದಲ್ಲಿ ನಡೆದಿದ್ದು, ಸ್ಥಳದಲ್ಲಿ ನೂರಾರು ಜನ ಸೇರಿದ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಬೈಲಕೆರೆಯಲ್ಲಿರುವ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಬರಹ ಕಂಡುಬಂದಿದೆ. “ಹಿಜಾಬ್ ಮೂವ್ ಮೆಂಟ್”, “ಹಿಜಾಬ್ ಈಸ್ ಅವರ್ ರೈಟ್” ಎಂಬ ಗೋಡೆ ಬರಹ ಪತ್ತೆಯಾಗಿದೆ.
ಈ ಸುದ್ದಿ ತಿಳಿಯುತ್ತಿದ್ತಂತೆ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಯುವಕರು ಜಮಾಯಿಸಿದ್ದಾರೆ. ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುವವರನ್ನು ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಸ್ಥಳಕ್ಕೆ ವೃತ್ತನಿರೀಕ್ಷಕ ಶರಣಬಸವ ಪಾಟೀಲ್ ಭೇಟಿ ನೀಡಿದ್ದು, ಯುವಕರ ಮನವೊಲಿಕೆ ಕಾರ್ಯ ಮಾಡಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…