ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯುತ್ತಿದೆ. ಸದಸ್ಯತ್ವ ನೋಂದಣಿಯ ಅರಿವಯ ಈಗ ಆಗುತ್ತಿದೆ. ಕೆಲವರು ತಮ್ಮ ಕಾರ್ಯಕರ್ತರಿಗೆ ಮತದಾನದ ಹಕ್ಕು ನೀಡಿದ್ದು, ಯಾರ ಮೇಲೆಯೂ ಒತ್ತಡ ಇಲ್ಲದೆ ಮತದಾನ ನಡೆಯಲಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಪಕ್ಷದ ನಾಯಕತ್ವ ಸ್ಥಾನಕ್ಕೆ ಹಿರಿಯ ನಾಯಕರು ಸ್ಪರ್ಧೆ ಮಾಡಿದ್ದಾರೆ. ಇದರಿಂದ ಕರ್ನಾಟಕ್ಕೆ ಒಳ್ಳೆಯದಾಗಲಿದೆ. ಮಲ್ಲಿಕಾರ್ಜುನ ಖರ್ಗೆಯವರ ಆಯ್ಕೆ ಇಡೀ ಭಾರತದಲ್ಲಿ ಪರಿಣಾಮ ಆಗಲಿದೆ. ನಾನೂ ಕೂಡ ಅಧ್ಯಕ್ಷ ಸ್ಥಾನದಲ್ಲಿ ಗಾಂಧಿ ಕುಟುಂಬ ಇರಬೇಕೆಂದು ಒತ್ತಾಯ ಮಾಡಿದ್ದೆ. ಆದರೆ ಅವರೇ ಬೇರೆಯವರಿಗೆ ಅವಕಾಶ ಕೊಡೋಣ ಎಂದಿದ್ದಾರೆ ಎಂದು ಹೇಳಿದರು.
ನಾನು ಕೂಡ ಕೆಲ ಸಂದರ್ಭದಲ್ಲಿ ಪರಮೇಶ್ವರ್, ಅಲ್ಲಂ ವೀರಭದ್ರಪ್ಪ ಅವರ ಸಲಹೆ ಪಡೆಯುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರಿಂದಲೂ ಸಲಹೆ ಕೇಳ್ತಿರುತ್ತೇನೆ. ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುವಾಗ ಸಲಹೆ ಅಗತ್ಯ, ಇದರಲ್ಲಿ ತಪ್ಪಿಲ್ಲ ಎಂದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…