ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯುತ್ತಿದೆ. ಸದಸ್ಯತ್ವ ನೋಂದಣಿಯ ಅರಿವಯ ಈಗ ಆಗುತ್ತಿದೆ. ಕೆಲವರು ತಮ್ಮ ಕಾರ್ಯಕರ್ತರಿಗೆ ಮತದಾನದ ಹಕ್ಕು ನೀಡಿದ್ದು, ಯಾರ ಮೇಲೆಯೂ ಒತ್ತಡ ಇಲ್ಲದೆ ಮತದಾನ ನಡೆಯಲಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಪಕ್ಷದ ನಾಯಕತ್ವ ಸ್ಥಾನಕ್ಕೆ ಹಿರಿಯ ನಾಯಕರು ಸ್ಪರ್ಧೆ ಮಾಡಿದ್ದಾರೆ. ಇದರಿಂದ ಕರ್ನಾಟಕ್ಕೆ ಒಳ್ಳೆಯದಾಗಲಿದೆ. ಮಲ್ಲಿಕಾರ್ಜುನ ಖರ್ಗೆಯವರ ಆಯ್ಕೆ ಇಡೀ ಭಾರತದಲ್ಲಿ ಪರಿಣಾಮ ಆಗಲಿದೆ. ನಾನೂ ಕೂಡ ಅಧ್ಯಕ್ಷ ಸ್ಥಾನದಲ್ಲಿ ಗಾಂಧಿ ಕುಟುಂಬ ಇರಬೇಕೆಂದು ಒತ್ತಾಯ ಮಾಡಿದ್ದೆ. ಆದರೆ ಅವರೇ ಬೇರೆಯವರಿಗೆ ಅವಕಾಶ ಕೊಡೋಣ ಎಂದಿದ್ದಾರೆ ಎಂದು ಹೇಳಿದರು.
ನಾನು ಕೂಡ ಕೆಲ ಸಂದರ್ಭದಲ್ಲಿ ಪರಮೇಶ್ವರ್, ಅಲ್ಲಂ ವೀರಭದ್ರಪ್ಪ ಅವರ ಸಲಹೆ ಪಡೆಯುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರಿಂದಲೂ ಸಲಹೆ ಕೇಳ್ತಿರುತ್ತೇನೆ. ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುವಾಗ ಸಲಹೆ ಅಗತ್ಯ, ಇದರಲ್ಲಿ ತಪ್ಪಿಲ್ಲ ಎಂದಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…