Featured

ಮಳಲಿ ಮಸೀದಿ ವಿವಾದ :  ಮಂಗಳೂರು ಕೋರ್ಟ್ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆ  – Vishwanews24

ಮಳಲಿ ಮಸೀದಿ ವಿವಾದ :  ಮಂಗಳೂರು ಕೋರ್ಟ್ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರಿನ 3 ನೇ ಹೆಚ್ಚುವರಿ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

ಮಳಲಿ ಮಸೀದಿ ವಿವಾದದ ವಿಚಾರಣೆ ನಡೆಸಿದ ಮಂಗಳೂರಿನ 3 ನೇ ಹೆಚ್ಚುವರಿ ನ್ಯಾಯಾಲಯ ಈಗಾಗಲೇ ವಾದ-ವಿವಾದ ಆಲಿಸಿದ್ದು, ಇಂದು ತೀರ್ಪು ಪ್ರಕಟಿಸಲಿದೆ.

ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್ ಹಾಗೂ ಮನೋಜ್ ಕುಮಾರ್ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು.

‘ನಾವು ನಾಲ್ವರೂ ಸಾಯುತ್ತೇವೆಂದು ಫೇಸ್ಬುಕ್ ಲೈವ್‌..ನಿಜವಾಯಿತು ತಮಾಷೆಗೆ ಹೇಳಿದ ಮಾತು.. ರಸ್ತೆ ಅಪಘಾತದಲ್ಲಿ ನಾಲ್ವರ ದುರ್ಮರಣ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago