ಮಂಡ್ಯ: ಕಾಮುಕ ಟ್ಯೂಶನ್ ಶಿಕ್ಷಕನಿಂದ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಮಳವಳ್ಳಿ ಪಟ್ಟಣದ ಬಾಲಕಿ ನಿವಾಸಕ್ಕೆ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಬಾಲಕಿ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಮೃತ ಬಾಲಕಿ ಕುಟುಂಬಕ್ಕೆ ಶಾಸಕ ಜಮೀರ್ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಇದನ್ನೂ ಓದಿ: ಪರೇಶ್ ಮೇಸ್ತ ಪ್ರಕರಣ : ಸಾಯುವ ಮುನ್ನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ : ಸಿಬಿಐ ವರದಿಯಲ್ಲಿ ಉಲ್ಲೇಖ – Vishwanews24
ಬಳಿಕ ಮಾತನಾಡಿದ ಜಮೀರ್ ಖಾನ್, ಕೃತ್ಯ ಎಸಗಿದ ಪಾಪಿಯನ್ನು ಸಾರ್ವಜನಿಕರ ಮುಂದೆ ತುಂಡು ತುಂಡಾಗಿ ಕತ್ತರಿಸಬೇಕು. ಬಾಲಕಿ ಪೋಷಕರ ಗೋಳು ನೋಡಲಾಗುತ್ತಿಲ್ಲ. ಮನುಷ್ಯರು ಯಾರೂ ಈ ಕೃತ್ಯ ಮಾಡಲ್ಲ. ಅವನು ಮನುಷ್ಯಲ್ಲ ರಾಕ್ಷಸನಿಗಿಂತ ಹೆಚ್ಚು. ಈಗ ಕಠಿಣ ಕಾನೂನು ತರದಿದ್ರೆ ಈ ರೀತಿಯ ಘಟನೆ ನಡೆಯುತ್ತಲೇ ಇರುತ್ತದೆ. ಈ ಪ್ರಕರಣಗಳಿಗೆ ಪ್ರತ್ಯೇಕ ಕಾನೂನು ತರಬೇಕು ಎಂದು ಸರ್ಕಾರಕ್ಕೆ ಜಮೀರ್ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ದೀಪಾವಳಿ ಸಂಭ್ರಮ : ಕರ್ನಾಟಕದಲ್ಲಿ ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…