ಮಂಡ್ಯ: ಕಾಮುಕ ಟ್ಯೂಶನ್ ಶಿಕ್ಷಕನಿಂದ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಮಳವಳ್ಳಿ ಪಟ್ಟಣದ ಬಾಲಕಿ ನಿವಾಸಕ್ಕೆ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಬಾಲಕಿ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಮೃತ ಬಾಲಕಿ ಕುಟುಂಬಕ್ಕೆ ಶಾಸಕ ಜಮೀರ್ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಇದನ್ನೂ ಓದಿ: ಪರೇಶ್ ಮೇಸ್ತ ಪ್ರಕರಣ : ಸಾಯುವ ಮುನ್ನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ : ಸಿಬಿಐ ವರದಿಯಲ್ಲಿ ಉಲ್ಲೇಖ – Vishwanews24
ಬಳಿಕ ಮಾತನಾಡಿದ ಜಮೀರ್ ಖಾನ್, ಕೃತ್ಯ ಎಸಗಿದ ಪಾಪಿಯನ್ನು ಸಾರ್ವಜನಿಕರ ಮುಂದೆ ತುಂಡು ತುಂಡಾಗಿ ಕತ್ತರಿಸಬೇಕು. ಬಾಲಕಿ ಪೋಷಕರ ಗೋಳು ನೋಡಲಾಗುತ್ತಿಲ್ಲ. ಮನುಷ್ಯರು ಯಾರೂ ಈ ಕೃತ್ಯ ಮಾಡಲ್ಲ. ಅವನು ಮನುಷ್ಯಲ್ಲ ರಾಕ್ಷಸನಿಗಿಂತ ಹೆಚ್ಚು. ಈಗ ಕಠಿಣ ಕಾನೂನು ತರದಿದ್ರೆ ಈ ರೀತಿಯ ಘಟನೆ ನಡೆಯುತ್ತಲೇ ಇರುತ್ತದೆ. ಈ ಪ್ರಕರಣಗಳಿಗೆ ಪ್ರತ್ಯೇಕ ಕಾನೂನು ತರಬೇಕು ಎಂದು ಸರ್ಕಾರಕ್ಕೆ ಜಮೀರ್ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ದೀಪಾವಳಿ ಸಂಭ್ರಮ : ಕರ್ನಾಟಕದಲ್ಲಿ ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…