Featured

ಮಳೆಯನ್ನು ಲೆಕ್ಕಿಸದೆ ಕಾಪು ಬಿಜೆಪಿ ಯುವಮೋರ್ಚ” ವಿಕಾಸ ತೀರ್ಥ” ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ ಕಾರ್ಯಕರ್ತರು- ಸುಭದ್ರ ದೇಶ ನಿರ್ಮಾಣಕ್ಕೆ ಮೋದಿ ಸರ್ಕಾರ ಅಗತ್ಯ ಎಂದು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್:vishwanews24

ಮಳೆಯನ್ನು ಲೆಕ್ಕಿಸದೆ ಕಾಪು ಬಿಜೆಪಿ ಯುವಮೋರ್ಚ” ವಿಕಾಸ ತೀರ್ಥ” ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ ಕಾರ್ಯಕರ್ತರು- ಸುಭದ್ರ ದೇಶ ನಿರ್ಮಾಣಕ್ಕೆ ಮೋದಿ ಸರ್ಕಾರ ಅಗತ್ಯ ಎಂದು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್:vishwanews24

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನ ಸಭಾ ಕ್ಷೇತ್ರ ಯುವಮೋರ್ಚ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ೮ ವರ್ಷಗಳ ಸುದೀರ್ಘ ಆಡಳಿತವನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಕಾಪುವಿನಿಂದ ಬೈಕ್ ರ‍್ಯಾಲಿ ನಡೆಯಿತು.


ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜಾಥಕ್ಕೆ ಚಾಲನೆ ನೀಡಿ ಮಾತನಾಡಿ” ದೇಶ ಸುಭದ್ರವಾಗಿದೆ ಕೊಟ್ಟಿರುವ ಭರವಸೆಗಳನ್ನು ಕೇಂದ್ರ ಸರ್ಕಾರ ಪೂರ್ಣಗೊಳಿಸುತ್ತಿದೆ ಭ್ರಷ್ಟಾಚಾರ ರಹಿತವಾದ ಆಡಳಿತ ನೀಡುವಲ್ಲಿ ಮೋದಿ ನೇತೃತ್ವದ ಸರ್ಕಾರ ಯಶಶ್ವಿಯಾಗಿದೆ ಹಾಗಾಗಿ ಈ ರ‍್ಯಾಲಿ ಅತ್ಯಂತ ಅರ್ಥಪೂರ್ಣವಾಗಿದೆ ಎಂದರು ಮಾತ್ರವಲ್ಲಿದೆ ಮುಂದಿನ ಎಲ್ಲಾ ಚುನಾವಣೆಗಳು ಕೂ ಬೆಜೆಪಿಗೆ ಪೂರಕವಾಗಲಿದೆ ಎಲ್ಲಾ ರಂಗದಲ್ಲೂ ಬಿಜೆಪಿ ಆಡಳಿತ ನಡೆಸುತ್ತಿದೆ ಎಂದರು.


ಜಡಿ ಮಳೆಯನ್ನು ಲೆಕ್ಕಿಸದೆ ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ ನೂರಾರು ಕಾರ್ಯಕರ್ತರು-
ಕಾಪು ಜನಾರ್ಧನ ದೇವಸ್ಥಾನದ ವಠಾರದಿಂದ ಬೈಕ್ ರ‍್ಯಾಲಿ ಆರಂಭಗೊಳ್ಳುತ್ತಿದ್ದAತೆ ಜೋರಾಗಿ ಮಳೆ ಸುರಿದರು ಕಾರ್ಯಕರ್ತರ ಹುಮ್ಮಸ್ಸು ಕುಗ್ಗದೆ ಬೈಕ್ ರ‍್ಯಾಲಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾಪು ಪೇಟೆಯಲ್ಲಿ ಸಮಾರೋಪಗೊಂಡಿತು.


ಈ ಸಂಧರ್ಭದಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್, ಮಟ್ಟಾರು ರತ್ನಾಕರ ಹೆಗ್ಡೆ, ಯಶ್ಪಾಲ್ ಸುವರ್ಣ,ಸುರೇಶ್ ಶೆಟ್ಟಿ ಗುರ್ಮೆ,ವೀಣಾ ಶೆಟ್ಟಿ, ಶ್ರೀಕಾಂತ್ ನಾಯಕ್, ಗೀತಾಂಜಲಿ ಸುವರ್ಣ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ವಿಕ್ಯಾತ್ ಶೆಟ್ಟಿ ಕಾರ್ಕಳ,ಕಾಪು ಯುವಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ,ಪಧಾಧಿಕಾರಿಗಳಾದ ಶರತ್ ಶೆಟ್ಟಿ ಕುಂದಾಪುರ,ಸೋನು ಪೂಜಾರಿ ಪಾಂಗಾಳ,ಧೀರೆಶ್ ಡಿ ಪಿ ಮೂಳೂರು,ಚಿತ್ತನ್ ಮೂಳೂರು,ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

49 minutes ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 hour ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

4 hours ago