Featured

ಮಳೆಯನ್ನು ಲೆಕ್ಕಿಸದೆ ಕಾಪು ಬಿಜೆಪಿ ಯುವಮೋರ್ಚ” ವಿಕಾಸ ತೀರ್ಥ” ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ ಕಾರ್ಯಕರ್ತರು- ಸುಭದ್ರ ದೇಶ ನಿರ್ಮಾಣಕ್ಕೆ ಮೋದಿ ಸರ್ಕಾರ ಅಗತ್ಯ ಎಂದು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್:vishwanews24

ಮಳೆಯನ್ನು ಲೆಕ್ಕಿಸದೆ ಕಾಪು ಬಿಜೆಪಿ ಯುವಮೋರ್ಚ” ವಿಕಾಸ ತೀರ್ಥ” ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ ಕಾರ್ಯಕರ್ತರು- ಸುಭದ್ರ ದೇಶ ನಿರ್ಮಾಣಕ್ಕೆ ಮೋದಿ ಸರ್ಕಾರ ಅಗತ್ಯ ಎಂದು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್:vishwanews24

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನ ಸಭಾ ಕ್ಷೇತ್ರ ಯುವಮೋರ್ಚ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ೮ ವರ್ಷಗಳ ಸುದೀರ್ಘ ಆಡಳಿತವನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಕಾಪುವಿನಿಂದ ಬೈಕ್ ರ‍್ಯಾಲಿ ನಡೆಯಿತು.


ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜಾಥಕ್ಕೆ ಚಾಲನೆ ನೀಡಿ ಮಾತನಾಡಿ” ದೇಶ ಸುಭದ್ರವಾಗಿದೆ ಕೊಟ್ಟಿರುವ ಭರವಸೆಗಳನ್ನು ಕೇಂದ್ರ ಸರ್ಕಾರ ಪೂರ್ಣಗೊಳಿಸುತ್ತಿದೆ ಭ್ರಷ್ಟಾಚಾರ ರಹಿತವಾದ ಆಡಳಿತ ನೀಡುವಲ್ಲಿ ಮೋದಿ ನೇತೃತ್ವದ ಸರ್ಕಾರ ಯಶಶ್ವಿಯಾಗಿದೆ ಹಾಗಾಗಿ ಈ ರ‍್ಯಾಲಿ ಅತ್ಯಂತ ಅರ್ಥಪೂರ್ಣವಾಗಿದೆ ಎಂದರು ಮಾತ್ರವಲ್ಲಿದೆ ಮುಂದಿನ ಎಲ್ಲಾ ಚುನಾವಣೆಗಳು ಕೂ ಬೆಜೆಪಿಗೆ ಪೂರಕವಾಗಲಿದೆ ಎಲ್ಲಾ ರಂಗದಲ್ಲೂ ಬಿಜೆಪಿ ಆಡಳಿತ ನಡೆಸುತ್ತಿದೆ ಎಂದರು.


ಜಡಿ ಮಳೆಯನ್ನು ಲೆಕ್ಕಿಸದೆ ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ ನೂರಾರು ಕಾರ್ಯಕರ್ತರು-
ಕಾಪು ಜನಾರ್ಧನ ದೇವಸ್ಥಾನದ ವಠಾರದಿಂದ ಬೈಕ್ ರ‍್ಯಾಲಿ ಆರಂಭಗೊಳ್ಳುತ್ತಿದ್ದAತೆ ಜೋರಾಗಿ ಮಳೆ ಸುರಿದರು ಕಾರ್ಯಕರ್ತರ ಹುಮ್ಮಸ್ಸು ಕುಗ್ಗದೆ ಬೈಕ್ ರ‍್ಯಾಲಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾಪು ಪೇಟೆಯಲ್ಲಿ ಸಮಾರೋಪಗೊಂಡಿತು.


ಈ ಸಂಧರ್ಭದಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್, ಮಟ್ಟಾರು ರತ್ನಾಕರ ಹೆಗ್ಡೆ, ಯಶ್ಪಾಲ್ ಸುವರ್ಣ,ಸುರೇಶ್ ಶೆಟ್ಟಿ ಗುರ್ಮೆ,ವೀಣಾ ಶೆಟ್ಟಿ, ಶ್ರೀಕಾಂತ್ ನಾಯಕ್, ಗೀತಾಂಜಲಿ ಸುವರ್ಣ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ವಿಕ್ಯಾತ್ ಶೆಟ್ಟಿ ಕಾರ್ಕಳ,ಕಾಪು ಯುವಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ,ಪಧಾಧಿಕಾರಿಗಳಾದ ಶರತ್ ಶೆಟ್ಟಿ ಕುಂದಾಪುರ,ಸೋನು ಪೂಜಾರಿ ಪಾಂಗಾಳ,ಧೀರೆಶ್ ಡಿ ಪಿ ಮೂಳೂರು,ಚಿತ್ತನ್ ಮೂಳೂರು,ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

15 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

16 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

16 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

17 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

17 hours ago