ಭೊಪಾಲ್: ಮಸೀದಿಯಲ್ಲಿ ನಮಾಜ್ ಮಾಡಲು ಜಾಗವಿಲ್ಲದಾಗ ಹಿಂದೂಗಳು ತಮ್ಮ ವ್ಯಾಪಾರವನ್ನು ನಿಲ್ಲಿಸಿ ತಮ್ಮ ಅಂಗಡಿ ಎದುರು ಪ್ರಾರ್ಥನೆ ಸಲ್ಲಿಸಲು ಜಾಗ ಮಾಡಿಕೊಟ್ಟು ಕೋಮು ಸೌಹರ್ದತೆ ಮೀರಿದ ಘಟನೆ ಶುಕ್ರವಾರ ಚೌಕ ಬಜಾರ್ ನಲ್ಲಿ ನಡೆದಿದೆ.
ಶುಕ್ರವಾರ ಜುಮಾ ಮಸೀದಿಯಲ್ಲಿ ನೂರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆಗಾಗಿ ಸೇರಿದ್ದಾರೆ. ಒಳಗಡೆ ಜಾಗವಿಲ್ಲದೆ ನೂರಾರು ಮಂದಿ ಮಸೀದಿ ಹೊರಗಡೆ ನಿಂತಿದ್ದಾರೆ.
ಈ ವೇಳೆ ಮಸೀದಿ ಎದುರು ಅಂಗಡಿ ನಡೆಸುತ್ತಿದ್ದ ಹಿಂದೂಗಳು ತಮ್ಮ ಅಂಗಡಿಯ ಎದುರು ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ್ದಾರೆ.
ಜವಳಿ ಮಾಲೀಕ ವಿಕಾಸ್ ಅಗಾರವಾಲ್ ಮಾತನಾಡಿ, ಈ ತಿಂಗಳು ಮುಸ್ಲಿಮರಿಗೆ ಪವಿತ್ರವಾದ ತಿಂಗಳು. ಈ ಸಂದರ್ಭದಲ್ಲಿ ಅವರಿಗೆ ಮಸೀದಿಯಲ್ಲಿ ಜಾಗವಿಲ್ಲದಾಗ ನಮ್ಮ ವ್ಯಾಪಾರವನ್ನು ಮುಚ್ಚಿ ಅವರಿಗೆ ಸ್ಥಳಾವಕಾಶ ಮಾಡಿಕೊಡಲಾಯಿತು ಎಂದರು.
ಆಭರಣ ಮಾಲೀಕ ಅಲೋಕ್ ಮಿಠಲ್ ಮಾತನಾಡಿ, ಕಠಿಣ ಉಪವಾಸ ವೃತದಲ್ಲಿರುವ ಮುಸ್ಲಿಂ ಬಾಂಧವರಿಗೆ ನಾವು ಇಷ್ಟು ಮಾತ್ರ ಮಾಡಲು ಸಾಧ್ಯ ಎಂದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…