ಭೊಪಾಲ್: ಮಸೀದಿಯಲ್ಲಿ ನಮಾಜ್ ಮಾಡಲು ಜಾಗವಿಲ್ಲದಾಗ ಹಿಂದೂಗಳು ತಮ್ಮ ವ್ಯಾಪಾರವನ್ನು ನಿಲ್ಲಿಸಿ ತಮ್ಮ ಅಂಗಡಿ ಎದುರು ಪ್ರಾರ್ಥನೆ ಸಲ್ಲಿಸಲು ಜಾಗ ಮಾಡಿಕೊಟ್ಟು ಕೋಮು ಸೌಹರ್ದತೆ ಮೀರಿದ ಘಟನೆ ಶುಕ್ರವಾರ ಚೌಕ ಬಜಾರ್ ನಲ್ಲಿ ನಡೆದಿದೆ.
ಶುಕ್ರವಾರ ಜುಮಾ ಮಸೀದಿಯಲ್ಲಿ ನೂರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆಗಾಗಿ ಸೇರಿದ್ದಾರೆ. ಒಳಗಡೆ ಜಾಗವಿಲ್ಲದೆ ನೂರಾರು ಮಂದಿ ಮಸೀದಿ ಹೊರಗಡೆ ನಿಂತಿದ್ದಾರೆ.
ಈ ವೇಳೆ ಮಸೀದಿ ಎದುರು ಅಂಗಡಿ ನಡೆಸುತ್ತಿದ್ದ ಹಿಂದೂಗಳು ತಮ್ಮ ಅಂಗಡಿಯ ಎದುರು ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ್ದಾರೆ.
ಜವಳಿ ಮಾಲೀಕ ವಿಕಾಸ್ ಅಗಾರವಾಲ್ ಮಾತನಾಡಿ, ಈ ತಿಂಗಳು ಮುಸ್ಲಿಮರಿಗೆ ಪವಿತ್ರವಾದ ತಿಂಗಳು. ಈ ಸಂದರ್ಭದಲ್ಲಿ ಅವರಿಗೆ ಮಸೀದಿಯಲ್ಲಿ ಜಾಗವಿಲ್ಲದಾಗ ನಮ್ಮ ವ್ಯಾಪಾರವನ್ನು ಮುಚ್ಚಿ ಅವರಿಗೆ ಸ್ಥಳಾವಕಾಶ ಮಾಡಿಕೊಡಲಾಯಿತು ಎಂದರು.
ಆಭರಣ ಮಾಲೀಕ ಅಲೋಕ್ ಮಿಠಲ್ ಮಾತನಾಡಿ, ಕಠಿಣ ಉಪವಾಸ ವೃತದಲ್ಲಿರುವ ಮುಸ್ಲಿಂ ಬಾಂಧವರಿಗೆ ನಾವು ಇಷ್ಟು ಮಾತ್ರ ಮಾಡಲು ಸಾಧ್ಯ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…