ಭೊಪಾಲ್: ಮಸೀದಿಯಲ್ಲಿ ನಮಾಜ್ ಮಾಡಲು ಜಾಗವಿಲ್ಲದಾಗ ಹಿಂದೂಗಳು ತಮ್ಮ ವ್ಯಾಪಾರವನ್ನು ನಿಲ್ಲಿಸಿ ತಮ್ಮ ಅಂಗಡಿ ಎದುರು ಪ್ರಾರ್ಥನೆ ಸಲ್ಲಿಸಲು ಜಾಗ ಮಾಡಿಕೊಟ್ಟು ಕೋಮು ಸೌಹರ್ದತೆ ಮೀರಿದ ಘಟನೆ ಶುಕ್ರವಾರ ಚೌಕ ಬಜಾರ್ ನಲ್ಲಿ ನಡೆದಿದೆ.
ಶುಕ್ರವಾರ ಜುಮಾ ಮಸೀದಿಯಲ್ಲಿ ನೂರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆಗಾಗಿ ಸೇರಿದ್ದಾರೆ. ಒಳಗಡೆ ಜಾಗವಿಲ್ಲದೆ ನೂರಾರು ಮಂದಿ ಮಸೀದಿ ಹೊರಗಡೆ ನಿಂತಿದ್ದಾರೆ.
ಈ ವೇಳೆ ಮಸೀದಿ ಎದುರು ಅಂಗಡಿ ನಡೆಸುತ್ತಿದ್ದ ಹಿಂದೂಗಳು ತಮ್ಮ ಅಂಗಡಿಯ ಎದುರು ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ್ದಾರೆ.
ಜವಳಿ ಮಾಲೀಕ ವಿಕಾಸ್ ಅಗಾರವಾಲ್ ಮಾತನಾಡಿ, ಈ ತಿಂಗಳು ಮುಸ್ಲಿಮರಿಗೆ ಪವಿತ್ರವಾದ ತಿಂಗಳು. ಈ ಸಂದರ್ಭದಲ್ಲಿ ಅವರಿಗೆ ಮಸೀದಿಯಲ್ಲಿ ಜಾಗವಿಲ್ಲದಾಗ ನಮ್ಮ ವ್ಯಾಪಾರವನ್ನು ಮುಚ್ಚಿ ಅವರಿಗೆ ಸ್ಥಳಾವಕಾಶ ಮಾಡಿಕೊಡಲಾಯಿತು ಎಂದರು.
ಆಭರಣ ಮಾಲೀಕ ಅಲೋಕ್ ಮಿಠಲ್ ಮಾತನಾಡಿ, ಕಠಿಣ ಉಪವಾಸ ವೃತದಲ್ಲಿರುವ ಮುಸ್ಲಿಂ ಬಾಂಧವರಿಗೆ ನಾವು ಇಷ್ಟು ಮಾತ್ರ ಮಾಡಲು ಸಾಧ್ಯ ಎಂದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…