ನವದೆಹಲಿ: ಮಂಗಳವಾರ ನಡೆದ ವಿಚಾರಣೆ ವೇಳೆ ವಿವಾದಿತ ಸ್ಥಳದಲ್ಲಿ ಮಸೀದಿ ನಿರ್ಮಿಸಲು ಅಯೋಧ್ಯೆಯ ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ ಎಂದು ಪ್ರಕರಣದ ಕುರಿತ ಪ್ರಮುಖ ಅರ್ಜಿದಾರರಾದ ರಾಮ್ ಲಲ್ಲಾ ವಿರಾಜಮಾನ್ ಪರ ವಕೀಲರು ನ್ಯಾಯಾಲಯದಲ್ಲಿ ಹೇಳಿದ್ದಾರೆ.
ಎಎಸ್ಐ ವರದಿಯನ್ನು ಉಲ್ಲೇಖಿಸಿ ವಾದ ಮಂಡಿಸಿದ ಅವರು ಎಎಸ್ಐ ವರದಿಯು ಮುಸ್ಲಿಂ ಸಂಸ್ಕೃತಿಗೆ ಹೊರತಾದ ಮೊಸಳೆಗಳು ಮತ್ತು ಆಮೆಗಳ ಚಿತ್ರವು ಮಸೀದಿಯಲ್ಲಿರುವುದನ್ನು ಅಂಕಿ ಸಂಖ್ಯೆಗಳ ಸಮೇತ ಹೇಳುತ್ತಿದೆ ಎಂದಿದ್ದಾರೆ.
ಹಿರಿಯ ವಕೀಲ ಸಿ ಎಸ್ ವೈದ್ಯನಾಥನ್ ರಾಮ್ ರಾಮ್ ಲಲ್ಲಾ ಪರ ವಾದ ಮಂಡಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠದ ಮುಂದೆ ಪ್ರಕರಣದ ಎಂಟನೇ ದಿನದ ವಿಚಾರಣೆಯ ಸಂದರ್ಭದಲ್ಲಿ ಅವರು ವಾದ ಮುಂದುವರಿಸಿದ್ದಾರೆ.
ಹಿರಿಯ ವಕೀಲರು ಎಎಸ್ಐನ ವರದಿಯಿಂದ ಇತರ ಪುರಾತತ್ತ್ವ ಶಾಸ್ತ್ರದ ಪುರಾವೆಗಳನ್ನು ಉಲ್ಲೇಖಿಸಿ ವಿವಾದಿತ ಪ್ರದೇಶದಲ್ಲಿ ಹಿಂದೂ ದೇವಾಲಯವೊಂದಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…