Featured

ಮಹತ್ವದ ಆಯುಷ್ಮಾನ್ ಭಾರತ್ ಯೋಜನೆಗೆ ಪ್ರಧಾನಿಯಿಂದ ಇಂದು ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿಶ್ವದ ಅತೀ ದೊಡ್ಡ ಸರ್ಕಾರಿ ಅನುದಾನಿತ ಆರೋಗ್ಯ ಕಾರ್ಯಕ್ರಮವಾದ ಆಯುಷ್ಮಾನ್​ ಭಾರತ್​ ಯೋಜನೆಗೆ ಜಾರ್ಖಂಡ್​​ನ ರಾಂಚಿಯಲ್ಲಿ ಚಾಲನೆ ನೀಡಲಿದ್ದಾರೆ.

ಈ ಯೋಜನೆಯಿಂದ ಸುಮಾರು 50 ಕೋಟಿ ಭಾರತೀಯರು ಪ್ರಯೋಜನ ಪಡೆಯಲಿದ್ದಾರೆ. ಆರ್ಥಿಕವಾಗಿ ಹಿಂದುಳಿದ 10 ಕೋಟಿ ಕುಟುಂಬಗಳನ್ನು ತಲುಪಬೇಕು ಎನ್ನುವ ಗುರಿಯನ್ನು ಹೊಂದಿದೆ.

ಈ ಯೋಜನೆಯನ್ನು ಪ್ರಧಾನ ಮಂತ್ರಿ ಜನ್​ ಆರೋಗ್ಯ ಅಭಿಯಾನ ಎಂದು ಸಹ ಕರೆಯಲಾಗುತ್ತದೆ. ಪ್ರಧಾನಿಯವರು ಇಂದು ಯೋಜನೆಗೆ ಚಾಲನೆ ನೀಡಿದರು ಸಹ ಅದು ಅಧಿಕೃತವಾಗಿ ಸೆಪ್ಟೆಂಬರ್​ 25 ಪಂಡಿತ್​ ದೀನ್​ ದಯಾಳ್​ ಉಪಾಧ್ಯಾಯ ಅವರ ಜನ್ಮದಿನದಂದು ಜಾರಿಗೆ ಬರಲಿದೆ.

ಈ ಯೋಜನೆಯಡಿ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಸಿಗಲಿದೆ. ಸರ್ಕಾರ ಒಂದು ಬಡ ಕುಟುಂಬಕ್ಕೆ ವಾರ್ಷಿಕ 5 ಲಕ್ಷವರೆಗೆ ಆಸ್ಪತ್ರೆ ವೆಚ್ಚ ಭರಿಸುತ್ತದೆ.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

10 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

10 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

11 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

11 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

11 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

11 hours ago