ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿಶ್ವದ ಅತೀ ದೊಡ್ಡ ಸರ್ಕಾರಿ ಅನುದಾನಿತ ಆರೋಗ್ಯ ಕಾರ್ಯಕ್ರಮವಾದ ಆಯುಷ್ಮಾನ್ ಭಾರತ್ ಯೋಜನೆಗೆ ಜಾರ್ಖಂಡ್ನ ರಾಂಚಿಯಲ್ಲಿ ಚಾಲನೆ ನೀಡಲಿದ್ದಾರೆ.
ಈ ಯೋಜನೆಯಿಂದ ಸುಮಾರು 50 ಕೋಟಿ ಭಾರತೀಯರು ಪ್ರಯೋಜನ ಪಡೆಯಲಿದ್ದಾರೆ. ಆರ್ಥಿಕವಾಗಿ ಹಿಂದುಳಿದ 10 ಕೋಟಿ ಕುಟುಂಬಗಳನ್ನು ತಲುಪಬೇಕು ಎನ್ನುವ ಗುರಿಯನ್ನು ಹೊಂದಿದೆ.
ಈ ಯೋಜನೆಯನ್ನು ಪ್ರಧಾನ ಮಂತ್ರಿ ಜನ್ ಆರೋಗ್ಯ ಅಭಿಯಾನ ಎಂದು ಸಹ ಕರೆಯಲಾಗುತ್ತದೆ. ಪ್ರಧಾನಿಯವರು ಇಂದು ಯೋಜನೆಗೆ ಚಾಲನೆ ನೀಡಿದರು ಸಹ ಅದು ಅಧಿಕೃತವಾಗಿ ಸೆಪ್ಟೆಂಬರ್ 25 ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದಂದು ಜಾರಿಗೆ ಬರಲಿದೆ.
ಈ ಯೋಜನೆಯಡಿ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಸಿಗಲಿದೆ. ಸರ್ಕಾರ ಒಂದು ಬಡ ಕುಟುಂಬಕ್ಕೆ ವಾರ್ಷಿಕ 5 ಲಕ್ಷವರೆಗೆ ಆಸ್ಪತ್ರೆ ವೆಚ್ಚ ಭರಿಸುತ್ತದೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…