Featured

ಮಹದಾಯಿ, ಮೇಕೆದಾಟು ಯೋಜನೆಗೋಸ್ಕರ ಮಾ.27ರಂದು ‘ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ -Vishwanews24

ಮಹದಾಯಿ, ಮೇಕೆದಾಟು ಯೋಜನೆಗೋಸ್ಕರ ಮಾ.27ರಂದು ‘ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ -Vishwanews24

ಬೆಂಗಳೂರು : ತಮಿಳುನಾಡು ಸರ್ಕಾರ ಪದೇ ಪದೇ ಮಹದಾಯಿ, ಮೇಕೆದಾಟು ಯೋಜನೆಗಳ ಮೂಲಕ ನದಿ ತಿರುವು ಯೋಜನೆಯಲ್ಲಿ ಕಿರಿಕ್ ಮಾಡುತ್ತಿದೆ. ಇಂತಹ ನದಿ ತಿರುವು ಯೋಜನೆಯನ್ನು ಸರ್ಕಾರ ಕೈಬಿಡಬೇಕು. ಇಲ್ಲವಾದಲ್ಲಿ ಮಾರ್ಚ್ 27ರಂದು ಮಹದಾಯಿ, ಮೇಕೆದಾಟು ಯೋಜನೆಗೋಸ್ಕರ ಬಂದ್ ಕರೆ ನೀಡುವ ಜೊತೆಗೆ, ತೈಲ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಬಂದ್ ನಡೆಸಲಾಗುತ್ತದೆ ಎಂಬುದಾಗಿ ಎಚ್ಚರಿಕೆಯನ್ನು ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಅಂಚೆ ಕಛೇರಿ ಗ್ರಾಹಕ ಸೇವೆಯಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನ -Vishwanews24

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಮಾರ್ಚ್ 5ರೊಳಗೆ ಕಾವೇರಿ ಯೋಜನೆ ಕೈಬಿಡಲು ಗಡುವು ಇದ್ದು, ರಾಜ್ಯ ಸಂಸದರು ಚಕಾರವೆತ್ತುತ್ತಿಲ್ಲ. ಹೀಗಾಗಿ ಮಾರ್ಚ್ 6ರಂದು ಸಂಸದರನ್ನು ಹರಾಜು ಹಾಕುತ್ತೇವೆ. ಮಾರ್ಚ್ 13ರಂದು ಕನ್ನಂಬಾಡಿ ಚಲೋ, ಮಾರ್ಚ್.20ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ತಮಿಳುನಾಡು ಸರ್ಕಾರ ನದಿ ತಿರುವು ಯೋಜನೆ ಕೈಬಿಡದೇ ಇದ್ದರೇ ಮಾರ್ಚ್ 27ರಂದು ಕರ್ನಾಟಕ ಬಂದ್ ಮಾಡುತ್ತೇವೆ ಎಂಬುದಾಗಿ ಹೇಳಿದ್ದಾರೆ.

ಆರ್ಥಿಕ ಪರಿಸ್ಥಿತಿ ಹದಗೆಡಲು ಮೋದಿ ಸರ್ಕಾರದ ತಪ್ಪು ನಿರ್ವಹಣೆಯೇ ಕಾರಣ : ಕಾಂಗ್ರೆಸ್ ವಾಗ್ದಾಳಿ -Vishwanews24

ಕೇವಲ ನದಿ ನೀರು ಯೋಜನೆ ಕೈಬಿಡುವಂತೆ ಅಷ್ಟೇ ಕರ್ನಾಟಕ ಬಂದ್ ನಡೆಸೋದಿಲ್ಲ. ಇದರೊಂದಿಗೆ ಪೆಟ್ರೋಲ್, ಡಿಸೇಲ್, ಗ್ಯಾಸ್ ದರ ಏರಿಕೆ ಖಂಡಿಸಿಯೂ ಪ್ರತಿಭಟನೆ ನಡೆಸಲಾಗುತ್ತದೆ. ಅಲ್ಲದೇ ರಾಜ್ಯದಲ್ಲಿ ಗ್ರಾನೈಟ್ ಲೂಟಿ ವಿರುದ್ಧವೂ ಧರಣಿ ನಡೆಸಲಾಗುವುದು ಎಂಬುದಾಗಿ ಹೇಳಿದರು.

ಮಂಗಳೂರು : ಬಿಜೆಪಿ ಸರ್ಕಾರಗಳು ದಿನಕ್ಕೊಂದು ಕಾನೂನು ಜಾರಿಗೊಳಿಸುವ ಮೂಲಕ ಜನರ ಬವಣೆ ಹೆಚ್ಚಿಸುತ್ತಿವೆ : ಡಿ.ಕೆ. ಶಿ -Vishwanews24

Vishwa News 24

Recent Posts

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

2 minutes ago

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…

11 minutes ago

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ – vishwanews24

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…

25 minutes ago

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…

55 minutes ago

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…

1 hour ago

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…

1 hour ago