ಬೆಂಗಳೂರು : ತಮಿಳುನಾಡು ಸರ್ಕಾರ ಪದೇ ಪದೇ ಮಹದಾಯಿ, ಮೇಕೆದಾಟು ಯೋಜನೆಗಳ ಮೂಲಕ ನದಿ ತಿರುವು ಯೋಜನೆಯಲ್ಲಿ ಕಿರಿಕ್ ಮಾಡುತ್ತಿದೆ. ಇಂತಹ ನದಿ ತಿರುವು ಯೋಜನೆಯನ್ನು ಸರ್ಕಾರ ಕೈಬಿಡಬೇಕು. ಇಲ್ಲವಾದಲ್ಲಿ ಮಾರ್ಚ್ 27ರಂದು ಮಹದಾಯಿ, ಮೇಕೆದಾಟು ಯೋಜನೆಗೋಸ್ಕರ ಬಂದ್ ಕರೆ ನೀಡುವ ಜೊತೆಗೆ, ತೈಲ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಬಂದ್ ನಡೆಸಲಾಗುತ್ತದೆ ಎಂಬುದಾಗಿ ಎಚ್ಚರಿಕೆಯನ್ನು ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಅಂಚೆ ಕಛೇರಿ ಗ್ರಾಹಕ ಸೇವೆಯಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನ -Vishwanews24
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಮಾರ್ಚ್ 5ರೊಳಗೆ ಕಾವೇರಿ ಯೋಜನೆ ಕೈಬಿಡಲು ಗಡುವು ಇದ್ದು, ರಾಜ್ಯ ಸಂಸದರು ಚಕಾರವೆತ್ತುತ್ತಿಲ್ಲ. ಹೀಗಾಗಿ ಮಾರ್ಚ್ 6ರಂದು ಸಂಸದರನ್ನು ಹರಾಜು ಹಾಕುತ್ತೇವೆ. ಮಾರ್ಚ್ 13ರಂದು ಕನ್ನಂಬಾಡಿ ಚಲೋ, ಮಾರ್ಚ್.20ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ತಮಿಳುನಾಡು ಸರ್ಕಾರ ನದಿ ತಿರುವು ಯೋಜನೆ ಕೈಬಿಡದೇ ಇದ್ದರೇ ಮಾರ್ಚ್ 27ರಂದು ಕರ್ನಾಟಕ ಬಂದ್ ಮಾಡುತ್ತೇವೆ ಎಂಬುದಾಗಿ ಹೇಳಿದ್ದಾರೆ.
ಆರ್ಥಿಕ ಪರಿಸ್ಥಿತಿ ಹದಗೆಡಲು ಮೋದಿ ಸರ್ಕಾರದ ತಪ್ಪು ನಿರ್ವಹಣೆಯೇ ಕಾರಣ : ಕಾಂಗ್ರೆಸ್ ವಾಗ್ದಾಳಿ -Vishwanews24
ಕೇವಲ ನದಿ ನೀರು ಯೋಜನೆ ಕೈಬಿಡುವಂತೆ ಅಷ್ಟೇ ಕರ್ನಾಟಕ ಬಂದ್ ನಡೆಸೋದಿಲ್ಲ. ಇದರೊಂದಿಗೆ ಪೆಟ್ರೋಲ್, ಡಿಸೇಲ್, ಗ್ಯಾಸ್ ದರ ಏರಿಕೆ ಖಂಡಿಸಿಯೂ ಪ್ರತಿಭಟನೆ ನಡೆಸಲಾಗುತ್ತದೆ. ಅಲ್ಲದೇ ರಾಜ್ಯದಲ್ಲಿ ಗ್ರಾನೈಟ್ ಲೂಟಿ ವಿರುದ್ಧವೂ ಧರಣಿ ನಡೆಸಲಾಗುವುದು ಎಂಬುದಾಗಿ ಹೇಳಿದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…