ಮಹಮ್ಮದ್ ಫಾರೂಕ್ ಚಂದ್ರನಗರ ಇವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ.vishwanews24

Featured, ಉಡುಪಿ

ಮಹಮ್ಮದ್ ಫಾರೂಕ್ ಚಂದ್ರನಗರ ಇವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ.vishwanews24
ಕಾಪು: ಕೇರಳದ ಸಮಗ್ರ ಕನ್ನಡಪರ ಸಂಘಟನೆಗಳ ಒಕ್ಕೂಟದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ರಿಜಿಸ್ಟರ್ಡ್ ಗಡಿನಾಡಿನ ಪ್ರದೇಶವಾದ ಕಾಸರಗೋಡಿನಲ್ಲಿ ಕನ್ನಡ ಭಾಷೆ ಸಂಸ್ಕೃತಿಗಳ ಅಭಿವೃದ್ಧಿಗಾಗಿ ಗಡಿನಾಡ ಸಾಹಿತ್ಯ-ಸಾಂಸ್ಕೃತಿಕ ಅಕಾಡೆಮಿಯು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೇರಳದ ಎಲ್ಲಾ ಕನ್ನಡಪರ ಸಂಘಟನೆಗಳನ್ನು ಒಗ್ಗೂಡಿಸಿ ನಡೆಯುವ ಗಡಿನಾಡು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಾಪುವಿನ ಸಮಾಜಸೇವಕರಾದ ಮಹಮ್ಮದ್ ಇವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವು 5:12 2021 ನೇ ಭಾನುವಾರ ಬೆಳಗ್ಗೆ 10 ಗಂಟೆಗೆ ಕಾಸರಗೋಡು ಹೊಸ ಬಸ್ ನಿಲ್ದಾಣದ ಬಳಿಯ ಕ್ಯಾಪಿಟಲ್ ಸಭಾಂಗಣದಲ್ಲಿ ನಡೆಯಲಿದೆ ಮಹಮ್ಮದ್ ಫಾರೂಕ್ ಇವರಿಗೆ 2021 ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಾಗಿದ್ದರು.