ಮಹಮ್ಮದ್ ಫಾರೂಕ್ ಚಂದ್ರನಗರ ಇವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ.vishwanews24
ಕಾಪು: ಕೇರಳದ ಸಮಗ್ರ ಕನ್ನಡಪರ ಸಂಘಟನೆಗಳ ಒಕ್ಕೂಟದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ರಿಜಿಸ್ಟರ್ಡ್ ಗಡಿನಾಡಿನ ಪ್ರದೇಶವಾದ ಕಾಸರಗೋಡಿನಲ್ಲಿ ಕನ್ನಡ ಭಾಷೆ ಸಂಸ್ಕೃತಿಗಳ ಅಭಿವೃದ್ಧಿಗಾಗಿ ಗಡಿನಾಡ ಸಾಹಿತ್ಯ-ಸಾಂಸ್ಕೃತಿಕ ಅಕಾಡೆಮಿಯು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೇರಳದ ಎಲ್ಲಾ ಕನ್ನಡಪರ ಸಂಘಟನೆಗಳನ್ನು ಒಗ್ಗೂಡಿಸಿ ನಡೆಯುವ ಗಡಿನಾಡು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಾಪುವಿನ ಸಮಾಜಸೇವಕರಾದ ಮಹಮ್ಮದ್ ಇವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವು 5:12 2021 ನೇ ಭಾನುವಾರ ಬೆಳಗ್ಗೆ 10 ಗಂಟೆಗೆ ಕಾಸರಗೋಡು ಹೊಸ ಬಸ್ ನಿಲ್ದಾಣದ ಬಳಿಯ ಕ್ಯಾಪಿಟಲ್ ಸಭಾಂಗಣದಲ್ಲಿ ನಡೆಯಲಿದೆ ಮಹಮ್ಮದ್ ಫಾರೂಕ್ ಇವರಿಗೆ 2021 ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಾಗಿದ್ದರು.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…