Featured

‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು : ಮುಖ್ಯಮಂತ್ರಿ BSY -Vishwanews24

ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು : ಮುಖ್ಯಮಂತ್ರಿ BSY -Vishwanews24

ಬೆಂಗಳೂರು: ‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು. ಗಾಂಧೀಜಿ ಸ್ವಾವಲಂಬನೆ ಜೀವನ ತೋರಿಸಿಕೊಟ್ಟವರು. ದೇಶವನ್ನು ರಾಜಕೀಯ ದಾಸ್ಯದಿಂದ ಮುಕ್ತಿಗೊಳಿಸಿದವರು. ಅವರು ಪ್ರತಿಪಾದಿಸಿದ ಸಿದ್ಧಾಂತ ಪಾಲಿಸುವುದೇ ನಮ್ಮ ಜೀವನದ ಗುರಿಯಾಗಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆಶಿಸಿದರು.

ಅತ್ತೂರು : ಫೆ. 14ರಂದು ಪರ್ಪಲೆಗಿರಿಯಲ್ಲಿ ಕಲ್ಕುಡ ಕಲ್ಲುರ್ಟಿ ತೂಕತ್ತರಿ ದೈವಗಳ ನೇಮೋತ್ಸವ -Vishwanews24

ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಶನಿವಾರ ಎರಡು ನಿಮಿಷಗಳ ಕಾಲ ಮೌನಾಚರಣೆ ಬಳಿಕ ಅವರು ಮಾತನಾಡಿದರು.

‘ದೇಶದಾದ್ಯಂತ ಇಂದು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮಾಡಿಕೊಳ್ಳುವ ಕಾರ್ಯಕ್ರಮ. ನಮ್ಮೆಲ್ಲ ಸಚಿವರು ಸೇರಿ ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಭಾವನೆಗಳನ್ನು ವ್ಯಕ್ತಪಡಿಸಿದ್ದೇವೆ’ ಎಂದರು.

ಫೆ.6ರಿಂದ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ : ಕರ್ನಾಟಕ ತಂಡದ ತರಬೇತುದಾರರಾಗಿ ಕಡಬದ ಅಬ್ದುಲ್ ಖಾದರ್ ಆಯ್ಕೆ -Vishwanews24

ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕಂದಾಯ ಸಚಿವ ಆರ್. ಅಶೋಕ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಂಗಳೂರು: ಕಾಂಗ್ರೆಸ್ ಭವನದಲ್ಲಿ ಮಹಾತ್ಮ ಗಾಂಧಿ 73ನೇ ಪುಣ್ಯ ತಿಥಿ ಕಾರ್ಯಕ್ರಮ -Vishwanews24

 

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

2 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

2 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

2 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

4 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

4 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

4 hours ago