ಮಹಾತ್ಮ ಗಾಂಧಿ ಮಾಡಿದ ತಪ್ಪಿನಿಂದ ನೆಹರು ಈ ದೇಶದ ಮೊದಲ ಪ್ರಧಾನಿಯಾದರು : ಬಸನಗೌಡ ಪಾಟೀಲ್ ಯತ್ನಾಳ್ -Vishwanews24

ಬಾಗಲಕೋಟೆ; ಮಹಾತ್ಮ ಗಾಂಧಿ ಮಾಡಿದ ದೊಡ್ಡ ತಪ್ಪಿನಿಂದ ವಿಲಾಸಿ ಜೀವನ ನಡೆಸುತ್ತಿದ್ದ ನೆಹರು ಅಂತಹ ಓರ್ವ ಅಯೋಗ್ಯ ವ್ಯಕ್ತಿ ಈ ದೇಶದ ಮೊದಲ ಪ್ರಧಾನಿಯಾದರು ಎಂದು ವಿಜಾಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲೆ ತೇರದಾಳದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಾಂಧೀಜಿ ಅವರ ತಪ್ಪಿನಿಂದ ವಿಲಾಸಿ ಜೀವನ ಮಾಡುತ್ತಿದ್ದ ನೆಹರು ಪ್ರಧಾನಿಯಾದ. ಅವನಿಗೆ ಸಿಗರೇಟ್ ಲಂಡನ್‍ನಿಂದ ಬರುತ್ತಿತ್ತು. ಬಟ್ಟೆ ದೋಬಿಗೆ (ಕ್ಲೀನಿಂಗ್) ಲಂಡನ್‍ಗೆ ಹೋಗುತ್ತಿದ್ದವು. ಇವರು ಬಡವರ ಬಗ್ಗೆ ಮಾತನಾಡುತ್ತಾರೆ. ಲಾಲ್ ಬಹದ್ದೂರ್ ಶಾಸ್ತ್ರಿ, ಸುಭಾಷ್ ಚಂದ್ರ ಬೋಸ್ ಹೇಗೆ ಸತ್ತರು ಇಂದಿಗೂ ಯಾರೂ ಹೇಳುತ್ತಿಲ್ಲ ಎಂದು ಏಕವಚನದಲ್ಲಿಯೇ ವಾಗ್ದಾಳಿ ಮಾಡಿದರು.

ಅವನಿಗೆ ಸಿಗರೇಟ್ ಲಂಡನ್​ನಿಂದ ಬರ್ತಾ ಇತ್ತು. ಬಟ್ಟೆ ಕ್ಲೀನ್ ಮಾಡಲು ಸಹ ದೋಬಿಗೆ ಲಂಡನ್ ಹೋಗ್ತಾ ಇದ್ವು. ಇವರು ಬಡತನದ ಬಗ್ಗೆ ಮಾತನಾಡುತ್ತಾರೆ” ಎಂದು ಏಕವಚನದಲ್ಲಿ ನೆಹರು ವಿರುದ್ಧ ಕಿಡಿಕಾರಿದ್ದಾರೆ. ಈ ಮೂಲಕ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

29 minutes ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

42 minutes ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 hour ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 hour ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

1 hour ago

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಸುರತ್ಕಲ್ : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು…

2 hours ago