ಬಾಗಲಕೋಟೆ; ಮಹಾತ್ಮ ಗಾಂಧಿ ಮಾಡಿದ ದೊಡ್ಡ ತಪ್ಪಿನಿಂದ ವಿಲಾಸಿ ಜೀವನ ನಡೆಸುತ್ತಿದ್ದ ನೆಹರು ಅಂತಹ ಓರ್ವ ಅಯೋಗ್ಯ ವ್ಯಕ್ತಿ ಈ ದೇಶದ ಮೊದಲ ಪ್ರಧಾನಿಯಾದರು ಎಂದು ವಿಜಾಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆ ತೇರದಾಳದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಾಂಧೀಜಿ ಅವರ ತಪ್ಪಿನಿಂದ ವಿಲಾಸಿ ಜೀವನ ಮಾಡುತ್ತಿದ್ದ ನೆಹರು ಪ್ರಧಾನಿಯಾದ. ಅವನಿಗೆ ಸಿಗರೇಟ್ ಲಂಡನ್ನಿಂದ ಬರುತ್ತಿತ್ತು. ಬಟ್ಟೆ ದೋಬಿಗೆ (ಕ್ಲೀನಿಂಗ್) ಲಂಡನ್ಗೆ ಹೋಗುತ್ತಿದ್ದವು. ಇವರು ಬಡವರ ಬಗ್ಗೆ ಮಾತನಾಡುತ್ತಾರೆ. ಲಾಲ್ ಬಹದ್ದೂರ್ ಶಾಸ್ತ್ರಿ, ಸುಭಾಷ್ ಚಂದ್ರ ಬೋಸ್ ಹೇಗೆ ಸತ್ತರು ಇಂದಿಗೂ ಯಾರೂ ಹೇಳುತ್ತಿಲ್ಲ ಎಂದು ಏಕವಚನದಲ್ಲಿಯೇ ವಾಗ್ದಾಳಿ ಮಾಡಿದರು.
ಅವನಿಗೆ ಸಿಗರೇಟ್ ಲಂಡನ್ನಿಂದ ಬರ್ತಾ ಇತ್ತು. ಬಟ್ಟೆ ಕ್ಲೀನ್ ಮಾಡಲು ಸಹ ದೋಬಿಗೆ ಲಂಡನ್ ಹೋಗ್ತಾ ಇದ್ವು. ಇವರು ಬಡತನದ ಬಗ್ಗೆ ಮಾತನಾಡುತ್ತಾರೆ” ಎಂದು ಏಕವಚನದಲ್ಲಿ ನೆಹರು ವಿರುದ್ಧ ಕಿಡಿಕಾರಿದ್ದಾರೆ. ಈ ಮೂಲಕ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…