Featured

ಮಹಾನ್ ಸಂತ ಗುರೂಜಿ ಸಾಯಿಈಶ್ವರ್ ಇವರಿಗೆ ‘ವಿಶಿಷ್ಟ ಸೇವಾ ಅವಾರ್ಡ್‌’ ನೀಡಿ ಗೌರವ -Vishwanews24

ಬೆಂಗಳೂರು: ಮಹಾನ್ ಸಂತ ಗುರೂಜಿ ಸಾಯಿಈಶ್ವರ್ ಇವರಿಗೆ “i stand with ” ಸಂಸ್ಥೆಯು ಪ್ರತಿ ವರ್ಷ ನೀಡುವ ಸೇವಾ ಅವಾರ್ಡ್ಸ್‌ನಲ್ಲಿ “ಸೇವಾ ವಿಶಿಷ್ಟ ಅವಾರ್ಡ್” ನೀಡಿ ಗೌರವಿಸಿತು.

ಬೆಂಗಳೂರು ಪೋಲಿಸ್ ಕಮಿಷನರ್ ಬಾಸ್ಕರ್ ರಾವ್ ಪ್ರಶಸ್ತಿಯನ್ನು ನೀಡಿದರು,ಖ್ಯಾತ ನಟ ಸಾಯಿ ಕುಮಾರ್ ಫಲಕ ನೀಡಿದರು.

ವೇದಿಕೆಯ ಮೇಲೆ i stand for nation ಇದರ ರಾಷ್ಟ್ರೀಯ ಅಧ್ಯಕ್ಷರಾದ ಹಬೀಬ್ ಸುಲ್ತಾನ್, ರಾಷ್ಟ್ರೀಯ ಉಪಾಧ್ಯಕ್ಷರಾದ ಹರಿಕೃಷ್ಣ, ಮುಕ್ಕದುಲ್ಲಾರಿ ಬೇಗಮ್,ಸಂಸ್ಥಯ ಕರ್ನಾಟಕ ಅಧ್ಯಕ್ಷರಾದ ರತನ್ ರಾಜು ಉಪಸ್ಥಿತರಿದ್ದರು.

ಈ ಪ್ರಶಸ್ತಿಯನ್ನು ಕರ್ನಾಟಕದಲ್ಲಿ ಪ್ರಥಮವಾಗಿ ನೀಡಲಾಗುತ್ತಿದ್ದು,ದೇಶದ ಇಪ್ಪತ್ತು ಸೇವಾ ಸಂಸ್ಥೆಗಳು ಹಾಗು ವ್ಯಕ್ತಿಗಳಿಗೆ ಈ ಗೌರವ ಪ್ರಶಸ್ತಿ ನೀಡಲಾಯಿತು.

ಸಭಾ ಕಾರ್ಯಕ್ರಮದ ನಂತರ ಭಾರತೀಯ ಉಡುಪುಗಳ ವಿಶೇಷ ಪ್ಯಾಶನ್ ಶೋ ನಡೆಯಿತು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago