Featured

ಮಹಾನ್ ಸಂತ ಗುರೂಜಿ ಸಾಯಿಈಶ್ವರ್ ಇವರಿಗೆ ‘ವಿಶಿಷ್ಟ ಸೇವಾ ಅವಾರ್ಡ್‌’ ನೀಡಿ ಗೌರವ -Vishwanews24

ಬೆಂಗಳೂರು: ಮಹಾನ್ ಸಂತ ಗುರೂಜಿ ಸಾಯಿಈಶ್ವರ್ ಇವರಿಗೆ “i stand with ” ಸಂಸ್ಥೆಯು ಪ್ರತಿ ವರ್ಷ ನೀಡುವ ಸೇವಾ ಅವಾರ್ಡ್ಸ್‌ನಲ್ಲಿ “ಸೇವಾ ವಿಶಿಷ್ಟ ಅವಾರ್ಡ್” ನೀಡಿ ಗೌರವಿಸಿತು.

ಬೆಂಗಳೂರು ಪೋಲಿಸ್ ಕಮಿಷನರ್ ಬಾಸ್ಕರ್ ರಾವ್ ಪ್ರಶಸ್ತಿಯನ್ನು ನೀಡಿದರು,ಖ್ಯಾತ ನಟ ಸಾಯಿ ಕುಮಾರ್ ಫಲಕ ನೀಡಿದರು.

ವೇದಿಕೆಯ ಮೇಲೆ i stand for nation ಇದರ ರಾಷ್ಟ್ರೀಯ ಅಧ್ಯಕ್ಷರಾದ ಹಬೀಬ್ ಸುಲ್ತಾನ್, ರಾಷ್ಟ್ರೀಯ ಉಪಾಧ್ಯಕ್ಷರಾದ ಹರಿಕೃಷ್ಣ, ಮುಕ್ಕದುಲ್ಲಾರಿ ಬೇಗಮ್,ಸಂಸ್ಥಯ ಕರ್ನಾಟಕ ಅಧ್ಯಕ್ಷರಾದ ರತನ್ ರಾಜು ಉಪಸ್ಥಿತರಿದ್ದರು.

ಈ ಪ್ರಶಸ್ತಿಯನ್ನು ಕರ್ನಾಟಕದಲ್ಲಿ ಪ್ರಥಮವಾಗಿ ನೀಡಲಾಗುತ್ತಿದ್ದು,ದೇಶದ ಇಪ್ಪತ್ತು ಸೇವಾ ಸಂಸ್ಥೆಗಳು ಹಾಗು ವ್ಯಕ್ತಿಗಳಿಗೆ ಈ ಗೌರವ ಪ್ರಶಸ್ತಿ ನೀಡಲಾಯಿತು.

ಸಭಾ ಕಾರ್ಯಕ್ರಮದ ನಂತರ ಭಾರತೀಯ ಉಡುಪುಗಳ ವಿಶೇಷ ಪ್ಯಾಶನ್ ಶೋ ನಡೆಯಿತು.

Vishwa News 24

Recent Posts

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

4 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

21 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

26 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

33 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

1 hour ago