ಬೆಂಗಳೂರು: ಮಹಾನ್ ಸಂತ ಗುರೂಜಿ ಸಾಯಿಈಶ್ವರ್ ಇವರಿಗೆ “i stand with ” ಸಂಸ್ಥೆಯು ಪ್ರತಿ ವರ್ಷ ನೀಡುವ ಸೇವಾ ಅವಾರ್ಡ್ಸ್ನಲ್ಲಿ “ಸೇವಾ ವಿಶಿಷ್ಟ ಅವಾರ್ಡ್” ನೀಡಿ ಗೌರವಿಸಿತು.
ಬೆಂಗಳೂರು ಪೋಲಿಸ್ ಕಮಿಷನರ್ ಬಾಸ್ಕರ್ ರಾವ್ ಪ್ರಶಸ್ತಿಯನ್ನು ನೀಡಿದರು,ಖ್ಯಾತ ನಟ ಸಾಯಿ ಕುಮಾರ್ ಫಲಕ ನೀಡಿದರು.
ವೇದಿಕೆಯ ಮೇಲೆ i stand for nation ಇದರ ರಾಷ್ಟ್ರೀಯ ಅಧ್ಯಕ್ಷರಾದ ಹಬೀಬ್ ಸುಲ್ತಾನ್, ರಾಷ್ಟ್ರೀಯ ಉಪಾಧ್ಯಕ್ಷರಾದ ಹರಿಕೃಷ್ಣ, ಮುಕ್ಕದುಲ್ಲಾರಿ ಬೇಗಮ್,ಸಂಸ್ಥಯ ಕರ್ನಾಟಕ ಅಧ್ಯಕ್ಷರಾದ ರತನ್ ರಾಜು ಉಪಸ್ಥಿತರಿದ್ದರು.
ಈ ಪ್ರಶಸ್ತಿಯನ್ನು ಕರ್ನಾಟಕದಲ್ಲಿ ಪ್ರಥಮವಾಗಿ ನೀಡಲಾಗುತ್ತಿದ್ದು,ದೇಶದ ಇಪ್ಪತ್ತು ಸೇವಾ ಸಂಸ್ಥೆಗಳು ಹಾಗು ವ್ಯಕ್ತಿಗಳಿಗೆ ಈ ಗೌರವ ಪ್ರಶಸ್ತಿ ನೀಡಲಾಯಿತು.
ಸಭಾ ಕಾರ್ಯಕ್ರಮದ ನಂತರ ಭಾರತೀಯ ಉಡುಪುಗಳ ವಿಶೇಷ ಪ್ಯಾಶನ್ ಶೋ ನಡೆಯಿತು.
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…