ಮಹಾಮಾರಿ ಕೊರೋನಾ ವೈರಸ್ – ಸಾವಿನ ಸಂಖ್ಯೆ 2,244ಕ್ಕೆ ಏರಿಕೆ -Vishwanews24

ಬೀಜಿಂಗ್: ಮಹಾಮಾರಿ ಕೊರೋನಾ ವೈರಸ್ ನಿಂದ ಸಾವಿನ್ನಪ್ಪಿದವರ ಸಂಖ್ಯೆ ಏರಿಕೆಯಾಗುತ್ತಿದ್ದು, ಸದ್ಯ ಸಾವಿನ ಸಂಖ್ಯೆ 2,244 ತಲುಪಿದೆ. ಇದರಿಂದಾಗಿ ಚೀನಾದಲ್ಲಿ ಸಿಲುಕಿಕೊಂಡಿರುವ ಭಾರತೀಯರ ಸ್ಥಳಾಂತರ ಕೂಡ ವಿಳಂಬಗೊಳ್ಳುವಂತಾಗಿದೆ.

ವೈರಸ್ ಗೆ ಹೊಸದಾಗಿ 115 ಮಂದಿ ಬಲಿಯಾಗಿದ್ದು, ಇದರಿಂದಾಗಿ ಸಾವಿನ ಸಂಖ್ಯೆ 2,244 ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿತರ ಸಂಖ್ಯೆ 74,576ಕ್ಕೆ ತಲುಪಿದೆ ಎಂದು ವರದಿಗಳು ತಿಳಿಸಿವೆ. ಈ ಪೈಕಿ 56303 ಜನರು ಇನ್ನೂ ಗುಣಮುಖರಾಗಿಲ್ಲ. 11864 ಜನರ ಸ್ಥಿತಿ ಗಂಭೀರವಾಗಿದೆ. 16155 ಜನರು ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ವಾಪಸ್ ಕಳುಹಿಸಲಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗದ ಹೇಳಿಕೆ ತಿಳಿಸಿದೆ.

ಈ ನಡುವೆ ಚೀನಾದಲ್ಲಿ ಆತಂತಕ್ಕೀಡಾಗಿರುವ ಭಾರತೀಯ ರಕ್ಷಣೆಗೆ ಭಾರತೀಯ ವಾಯುಪಡೆ ಮುಂದಾಗಿದ್ದು, ಸೋಂಕು ಹೆಚ್ಚುತ್ತಿರುವ ಕಾರಣ ಭಾರತೀಯ ಸ್ಥಳಾಂತರ ಕಾರ್ಯ ಕೂಡ ವಿಳಂಬವಾಗುತ್ತಿದೆ.

ಸೋಂಕು ತಗುಲಿದವರಿಗೆ ತೀವ್ರ ಶೀತ, ಕೆಮ್ಮು, ಗಂಟಲು ಕಟ್ಟುವಿಕೆ, ಉಸಿರಾಟದ ತೊಂದರೆ, ತಲೆನೋವು, ಜ್ವರದ ಸಮಸ್ಯೆಗಳು ಉಂಟಾಗುತ್ತವೆ. ಬಳಿಕ ಇದು ನ್ಯೂಮೋನಿಯಾ ಹಾಗೂ ಕಿಡ್ನಿಗಳಿಗೆ ಹಾನಿಯುಂಟು ಮಾಡುತ್ತದೆ. ಕೊರೋನಾ ವೈರಸ್ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗ ಕೂಡ ಆಗಿದ್ದು, ವೈರಸ್ ಹರಡದಂತೆ ಅದನ್ನು ನಿಯಂತ್ರಣದಲ್ಲಿಡಲು ಹಾಗೂ ತಡೆಗಟ್ಟಲು ಇಡೀ ವಿಶ್ವವೇ ಹರಸಾಹಸ ಪಡುತ್ತಿದೆ.

Vishwa News 24

Recent Posts

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

57 minutes ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 hour ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 hour ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

1 hour ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

1 hour ago

ಹಿಜಾಬ್‌ಗೆ ಅನುಮತಿ : ಸಾಮಾಜಿಕ ಸಾಮರಸ್ಯವನ್ನು ಕದಡುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ : ಸುನಿಲ್ ಕುಮಾರ್ ಆಕ್ರೋಶ – vishwanews24

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…

2 hours ago