ಚಿಕ್ಕಬಳ್ಳಾಪುರ: ಶಂಕಿತ ಡೆಂಗ್ಯೂಗೆ 18 ವರ್ಷದ ಯುವತಿ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ನಡೆದಿದೆ.
ಯಶಸ್ವಿನಿ (18) ಮೃತ ಯುವತಿ. ಕಳೆದ ಒಂದು ವಾರದಿಂದ ತೀವ್ರತರನಾದ ಜ್ವರದಿಂದ ಬಳಲುತ್ತಿದ್ದ ಯಶಸ್ವಿನಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯಶಸ್ವಿನಿ ಮೃತಪಟ್ಟಿದ್ದಾಳೆ. ದ್ವಿತೀಯ ಪಿಯುಸಿಯಲ್ಲಿ 95% ಅಂಕ ಗಳಿಸಿದ್ದ ಯಶಸ್ವಿನಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು.
ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 400ಕ್ಕೂ ಹೆಚ್ಚು ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಶುಕ್ರವಾರ ರಾಜ್ಯದಲ್ಲಿ 437 ಡೆಂಗ್ಯೂ ಕೇಸ್ ದಾಖಲಾಗಿತ್ತು. ರಾಜ್ಯದಲ್ಲಿ ಒಟ್ಟು ಡೆಂಗ್ಯೂ ಕೇಸ್ 8,658ಕ್ಕೆ ಏರಿಕೆಯಾಗಿದೆ. ಶುಕ್ರವಾರದವರೆಗೆ ಡೆಂಗ್ಯೂಗೆ ಏಳು ಜನರು ಬಲಿಯಾಗಿದ್ದು, ಇದು ಎಂಟನೇ ಬಲಿಯಾಗಿದೆ
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…