ಕಲಬುರಗಿ: ಮಹಾರಾಷ್ಟ್ರದಲ್ಲಿ ಎಮ್ಇಎಸ್ ಪುಂಡರ ಅಟ್ಟಹಾಸ ಮುಂದುವರಿದ ಹಿನ್ನಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುವ ಬಸ್ಗಳ ಸೇವೆ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಕಲಬುರಗಿ ಸೇರಿದಂತೆ KSRTC ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ನಗರದಲ್ಲಿ ಕೆಕೆಆರ್ಟಿಸಿ ಚಿಫ್ ಟ್ರಾಫಿಕ್ ಮ್ಯಾನೇಜರ್ ಸಂತೋಷ ಕುಮಾರ್ ಹೇಳಿಕೆ ನೀಡಿದ್ದಾರೆ.
ಎಮ್ಇಎಸ್ ಪುಂಡರು ಮಹಾರಾಷ್ಟ್ರದಲ್ಲಿ ಕೆಕೆಆರ್ಟಿಸಿಯ ಮೂರು ಬಸ್ಗಳ ಮೇಲೆ ದಾಳಿ ಮಾಡಿದ್ದಾರೆ. ನಿತ್ಯ ಕೆಕೆಆರ್ಟಿಸಿ ವತಿಯಿಂದ 300 ಬಸ್ಗಳು ಮಹಾರಾಷ್ಟ್ರಕ್ಕೆ ಸಂಚಾರ ಮಾಡುತ್ತಿದ್ದವು, ಸಾರಿಗೆ ಸಂಸ್ಥೆ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್ ಸೇವೆ ರದ್ದುಗೊಳಿಸಲಾಗಿದೆ ಹಾಗೂ ಪರಿಸ್ಥಿತಿ ತಿಳಿಗೊಂಡ ನಂತರ ಸಾರಿಗೆ ಸಂಚಾರ ಪುನರಾರಂಭ ಮಾಡಲು ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…