ಮೈಸೂರು : ಬಿಜೆಪಿ ಭ್ರಷ್ಟಾಚಾರದ ಹಣದಿಂದ ಆಪರೇಷನ್ ಕಮಲಕ್ಕೆ ಮುಂದಾಗಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಿಜೆಪಿ ಚಾಳಿ ಇಡೀ ದೇಶಕ್ಕೆ ಹಬ್ಬಿದೆ. ಇದನ್ನು ತಡಯಬೇಕು. ಪಕ್ಷಾಂತರ ಕಾಯ್ದೆ ತಿದ್ದುಪಡಿ ಮಾಡಬೇಕು. ಒಂದು ಪಕ್ಷದಿಂದ ಬೇರೆ ಪಕ್ಷಕ್ಕೆ ಹೋಗದಂತೆ ತಡೆಯಬೇಕು. ಬೇರೆ ಪಕ್ಷಕ್ಕೆ ಹೋದರೆ 10 ವರ್ಷ ಚುನಾವಣೆಗೆ ನಿಲ್ಲದಂತೆ ಮಾಡಬೇಕು. ಇದರಿಂದ ಪ್ರಜಾಪ್ರಭುತ್ವ ಉಳಿಯಲಿದೆ ಎಂದು ಹೇಳಿದ್ದಾರೆ.
ಅನ್ನದಾತರೇ, ನೀವು 1 ಎಕರೆ ಪ್ರದೇಶದಲ್ಲಿ ಈ ಬೆಳೆ ಬೆಳೆದ್ರೆ, 40 ದಿನಗಳಲ್ಲಿ 120 ಕ್ವಿಂಟಾಲ್ ಇಳುವರಿ, ಕೆಜಿಗೆ ₹80-120 ದರದಲ್ಲಿ ಮಾರಾಟ ಮಾಡ್ಬೋದು.!
ದೇಶದಲ್ಲಿ ಆಪರೇಷನ್ ಕಮಲ ಹುಟ್ಟು ಹಾಕಿದ್ದ ಕರ್ನಾಟಕದ ಬಿಜೆಪಿಯವರು, 2008 ರಲ್ಲಿ ಬಿ.ಎಸ್.ಯಡಿಯೂರಪ್ ಮೊದಲ ಆಪರೇಷನ್ ಕಮಲ ಮಾಡಿದರು. ಬಿಜೆಪಿಯವರಿಗೆ ಎಲ್ಲೂ ಬಹುಮತ ಬಂದಿಲ್ಲ. ಎಲ್ಲಾ ಕಡೆ ಆಪರೇಷನ್ ಕಮಲದಿಂದ ಶಾಸಕರನ್ನು ಖರೀದಿ ಮಾಡಿ ಸರ್ಕಾರ ರಚನೆ ಮಾಡುತ್ತಿದ್ದಾರೆ ಕಿಡಿಕಾರಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…