Featured

ಮಹಾರಾಷ್ಟ್ರದಲ್ಲಿ ಬಿಜೆಪಿ ಭ್ರಷ್ಟಾಚಾರದ ಹಣದಿಂದ ಆಪರೇಷನ್ ಕಮಲ ; ಇದು ಪ್ರಜಾಪ್ರಭುತ್ವಕ್ಕೆ ಮಾರಕ : ಸಿದ್ದರಾಮಯ್ಯ ಆಕ್ರೋಶ – Vishwanews24

ಮಹಾರಾಷ್ಟ್ರದಲ್ಲಿ ಬಿಜೆಪಿ ಭ್ರಷ್ಟಾಚಾರದ ಹಣದಿಂದ ಆಪರೇಷನ್ ಕಮಲ ; ಇದು ಪ್ರಜಾಪ್ರಭುತ್ವಕ್ಕೆ ಮಾರಕ : ಸಿದ್ದರಾಮಯ್ಯ ಆಕ್ರೋಶ

ಮೈಸೂರು : ಬಿಜೆಪಿ ಭ್ರಷ್ಟಾಚಾರದ ಹಣದಿಂದ ಆಪರೇಷನ್ ಕಮಲಕ್ಕೆ ಮುಂದಾಗಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಿಜೆಪಿ ಚಾಳಿ ಇಡೀ ದೇಶಕ್ಕೆ ಹಬ್ಬಿದೆ. ಇದನ್ನು ತಡಯಬೇಕು. ಪಕ್ಷಾಂತರ ಕಾಯ್ದೆ ತಿದ್ದುಪಡಿ ಮಾಡಬೇಕು. ಒಂದು ಪಕ್ಷದಿಂದ ಬೇರೆ ಪಕ್ಷಕ್ಕೆ ಹೋಗದಂತೆ ತಡೆಯಬೇಕು. ಬೇರೆ ಪಕ್ಷಕ್ಕೆ ಹೋದರೆ 10 ವರ್ಷ ಚುನಾವಣೆಗೆ ನಿಲ್ಲದಂತೆ ಮಾಡಬೇಕು. ಇದರಿಂದ ಪ್ರಜಾಪ್ರಭುತ್ವ ಉಳಿಯಲಿದೆ ಎಂದು ಹೇಳಿದ್ದಾರೆ.

ಅನ್ನದಾತರೇ, ನೀವು 1 ಎಕರೆ ಪ್ರದೇಶದಲ್ಲಿ ಈ ಬೆಳೆ ಬೆಳೆದ್ರೆ, 40 ದಿನಗಳಲ್ಲಿ 120 ಕ್ವಿಂಟಾಲ್ ಇಳುವರಿ, ಕೆಜಿಗೆ ₹80-120 ದರದಲ್ಲಿ ಮಾರಾಟ ಮಾಡ್ಬೋದು.!
ದೇಶದಲ್ಲಿ ಆಪರೇಷನ್ ಕಮಲ ಹುಟ್ಟು ಹಾಕಿದ್ದ ಕರ್ನಾಟಕದ ಬಿಜೆಪಿಯವರು, 2008 ರಲ್ಲಿ ಬಿ.ಎಸ್.ಯಡಿಯೂರಪ್ ಮೊದಲ ಆಪರೇಷನ್ ಕಮಲ ಮಾಡಿದರು. ಬಿಜೆಪಿಯವರಿಗೆ ಎಲ್ಲೂ ಬಹುಮತ ಬಂದಿಲ್ಲ. ಎಲ್ಲಾ ಕಡೆ ಆಪರೇಷನ್ ಕಮಲದಿಂದ ಶಾಸಕರನ್ನು ಖರೀದಿ ಮಾಡಿ ಸರ್ಕಾರ ರಚನೆ ಮಾಡುತ್ತಿದ್ದಾರೆ ಕಿಡಿಕಾರಿದ್ದಾರೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

9 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

10 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

10 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

1 day ago