ಮೈಸೂರು : ಬಿಜೆಪಿ ಭ್ರಷ್ಟಾಚಾರದ ಹಣದಿಂದ ಆಪರೇಷನ್ ಕಮಲಕ್ಕೆ ಮುಂದಾಗಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಿಜೆಪಿ ಚಾಳಿ ಇಡೀ ದೇಶಕ್ಕೆ ಹಬ್ಬಿದೆ. ಇದನ್ನು ತಡಯಬೇಕು. ಪಕ್ಷಾಂತರ ಕಾಯ್ದೆ ತಿದ್ದುಪಡಿ ಮಾಡಬೇಕು. ಒಂದು ಪಕ್ಷದಿಂದ ಬೇರೆ ಪಕ್ಷಕ್ಕೆ ಹೋಗದಂತೆ ತಡೆಯಬೇಕು. ಬೇರೆ ಪಕ್ಷಕ್ಕೆ ಹೋದರೆ 10 ವರ್ಷ ಚುನಾವಣೆಗೆ ನಿಲ್ಲದಂತೆ ಮಾಡಬೇಕು. ಇದರಿಂದ ಪ್ರಜಾಪ್ರಭುತ್ವ ಉಳಿಯಲಿದೆ ಎಂದು ಹೇಳಿದ್ದಾರೆ.
ಅನ್ನದಾತರೇ, ನೀವು 1 ಎಕರೆ ಪ್ರದೇಶದಲ್ಲಿ ಈ ಬೆಳೆ ಬೆಳೆದ್ರೆ, 40 ದಿನಗಳಲ್ಲಿ 120 ಕ್ವಿಂಟಾಲ್ ಇಳುವರಿ, ಕೆಜಿಗೆ ₹80-120 ದರದಲ್ಲಿ ಮಾರಾಟ ಮಾಡ್ಬೋದು.!
ದೇಶದಲ್ಲಿ ಆಪರೇಷನ್ ಕಮಲ ಹುಟ್ಟು ಹಾಕಿದ್ದ ಕರ್ನಾಟಕದ ಬಿಜೆಪಿಯವರು, 2008 ರಲ್ಲಿ ಬಿ.ಎಸ್.ಯಡಿಯೂರಪ್ ಮೊದಲ ಆಪರೇಷನ್ ಕಮಲ ಮಾಡಿದರು. ಬಿಜೆಪಿಯವರಿಗೆ ಎಲ್ಲೂ ಬಹುಮತ ಬಂದಿಲ್ಲ. ಎಲ್ಲಾ ಕಡೆ ಆಪರೇಷನ್ ಕಮಲದಿಂದ ಶಾಸಕರನ್ನು ಖರೀದಿ ಮಾಡಿ ಸರ್ಕಾರ ರಚನೆ ಮಾಡುತ್ತಿದ್ದಾರೆ ಕಿಡಿಕಾರಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…