Featured

ಮಹಾರಾಷ್ಟ್ರ : ಆಕ್ಸಿಜನ್ ಟ್ಯಾಂಕ್ ಸೋರಿಕೆ ; 22 ಕೊವಿಡ್ ರೋಗಿಗಳ ದುರ್ಮರಣ -Vishwanews24

ಮಹಾರಾಷ್ಟ್ರ : ಆಕ್ಸಿಜನ್ ಟ್ಯಾಂಕ್ ಸೋರಿಕೆ ; 22 ಕೊವಿಡ್ ರೋಗಿಗಳ ದುರ್ಮರಣ -Vishwanews24

ಮುಂಬೈ : ಮಹಾರಾಷ್ಟ್ರದ ನಾಸಿಕ್‌ನ ಆಸ್ಪತ್ರೆಯೊಂದರ ಹೊರಗೆ ಮಂಗಳವಾರ ಆಮ್ಲಜನಕದ ಟ್ಯಾಂಕರ್ ಸೋರಿಕೆಯಾದ ಕಾರಣ ಆಕ್ಸಿಜನ್ ಕೊರತೆಯಿಂದಾಗಿ 22 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಆಕ್ಸಿಜನ್‌ ಟ್ಯಾಂಕರ್‌ ಸೋರಿಕೆಯಾದ ಪರಿಣಾಮ ಸುಮಾರು 30 ನಿಮಿಷಗಳ ಕಾಲ ಆಮ್ಲಜನಕದ ಪೂರೈಕೆ ಸ್ಥಗಿತಗೊಂಡಿತ್ತು.

ಕೊರೊನಾ ಸೋಂಕಿತರಿಗಾಗಿ ಮೀಸಲಾಗಿರುವ ನಗರದ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಸುಮಾರು 150 ಕೊರೊನಾ ರೋಗಿಗಳನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಮೃತರೆಲ್ಲರಿಗೂ ವೆಂಟಿಲೇಟರ್‌ ಇರಿಸಲಾಗಿತ್ತು. ಅವರಿಗೆ ನಿರಂತರ ಆಮ್ಲಜನರದ ಪೂರೈಕೆಯೂ ಅತ್ಯಗತ್ಯವಾಗಿತ್ತು.

ಶಿರ್ವ : ಗ್ರಾ.ಪಂ.ಅಧ್ಯಕ್ಷ ಚುನಾವಣೆ : ಅಧ್ಯಕ್ಷ ಗಾದಿ ಕಾಂಗ್ರೆಸ್ ತೆಕ್ಕೆಗೆ -Vishwanews24

ಈ ಬಗ್ಗೆ ಮಾತನಾಡಿದ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ, ಆಮ್ಲಜನಕದ ಪೂರೈಕೆ ಸ್ಥಗಿತವೇ ಸಾವಿಗೆ ಕಾರಣವಾಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ನಾಸಿಕ್ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದ ರೋಗಿಗಳು ಸಾವನ್ನಪ್ಪಿದ್ದಾರೆ. ಈ ರೋಗಿಗಳಿಗೆ ಆಮ್ಲಜನಕವನ್ನು ಪೂರೈಸುತ್ತಿದ್ದ ಆಮ್ಲಜನಕ ಟ್ಯಾಂಕರ್‌ನಲ್ಲಿ ಸೋರಿಕೆ ಕಂಡುಬಂದಿದೆ. ಈ ಹಿನ್ನೆಲೆ ಆಮ್ಲಜನಕ ಲಭಿಸದೆ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಟ್ಯಾಂಕರ್‌ನಿಂದ ವೇಗವಾಗಿ ಅನಿಲ ಸೋರಿಕೆಯಾಗಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಳಿ ಹೊಗೆ ಆವರಿಸಿರುವುದೆ. ಇನ್ನು ಆಮ್ಲಜನಕದ ಪೂರೈಕೆ ಸ್ಥಗಿತವಾದ್ದರಿಂದ ರೋಗಿಗಳು ಮತ್ತು ಅವರ ಕುಟುಂಬ ಸದಸ್ಯರು ಆತಂಕಕ್ಕೆ ಒಳಗಾಗಿ ಉಸಿರಾಟದ ತೊಂದರೆ ಇರುವ ರೋಗಿಗಳಿಗೆ ಸಹಾಯ ಮಾಡುವ ಯತ್ನ ಮಾಡಿದ್ದಾರೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಕೂಡಲೇ ಅಗ್ನಿಶಾಮಕದಳ ಸಿಬ್ಬಂದಿಗಳು ಆಗಮಿಸಿದ್ದು ಸೋರಿಕೆ ನಿಯಂತ್ರಿಸಲು ಕಾಯಚರಣೆ ನಡೆಸಲಾಗುತ್ತಿದೆ. ಆಮ್ಲಜನಕ ಅಗತ್ಯವಿರುವ 80 ರೋಗಿಗಳ ಪೈಕಿ 31 ರೋಗಿಗಳನ್ನು ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಕೇಂದ್ರ ಸರ್ಕಾರದ ಲಸಿಕೆ ತಂತ್ರವು ನೋಟ್‌ ಬ್ಯಾನ್‌ಗಿಂತ ಕಡಿಮೆಯೇನಿಲ್ಲ : ರಾಹುಲ್‌ ಗಾಂಧಿ -Vishwanews24

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

17 minutes ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

33 minutes ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

49 minutes ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

1 hour ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

1 hour ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

1 hour ago