Featured

ಮಹಾರಾಷ್ಟ್ರ, ಕೇರಳದಲ್ಲಿ ಕೋವಿಡ್‌ ಅಟ್ಟಹಾಸ : ಕರೋನ ನೆಗೆಟಿವ್‌ ವರದಿಯೊಂದಿಗೆ ಮಾತ್ರ ಕರ್ನಾಟಕ ಎಂಟ್ರಿ -Vishwanews24

ಮಹಾರಾಷ್ಟ್ರ, ಕೇರಳದಲ್ಲಿ ಮತ್ತೆ ಕೋವಿಡ್‌ ಅಟ್ಟಹಾಸ : ಕರೋನ ನೆಗೆಟಿವ್‌ ವರದಿಯೊಂದಿಗೆ ಮಾತ್ರ ಕರ್ನಾಟಕ ಎಂಟ್ರಿ -Vishwanews24

ಮಂಗಳೂರು: ಕೇರಳ, ಮಹಾರಾಷ್ಟ್ರದಲ್ಲಿ ಕರೋನ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಈ ಎರಡು ರಾಜ್ಯಗಳಿಂದ ಬರೋ ಜನರಿಗೆ ಕಳೆದ 74 ಘಂಟೆಗಳಲ್ಲಿ ನಡೆಸಿರುವ ಕರೋನ ಟೆಸ್ಟ್‌ನ ವರದಿಯನ್ನು ಇಟ್ಟುಕೊಂಡು ಕರ್ನಾಟಕದ ಗಡಿಯತ್ತ ಬರಬೇಕು ಅಂತ ಹೇಳಿದೆ.

ಪ್ರಾರಂಭದಲ್ಲಿ ಬೆಳಗಾವಿ/ಮೈಸೂರು/ವಿಜಯಪುರ/ಮಂಗಳೂರು ಗಡಿ ಭಾಗದಲ್ಲಿ ಅಧಿಕಾರಿಗಳು ಬೇಕಾ ಬಿಟ್ಟಿಯಲ್ಲಿ ಜನತೆಯನ್ನು ಬಿಡುತ್ತಿದ್ದರು, ಈ ಬಗ್ಗೆ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಪ್ರಸಾರವಾದ ಬೆನ್ನಲೇ ಎಚ್ಚೆತ್ತುಕೊಂಡ ಹಿರಿಯ ಅಧಿಕಾರಿಗಳು ಕೂಡಲೇ ಗಡಿ ಭಾಗದಲ್ಲಿ ತನಿಖಾ ತಂಡವನ್ನು ನಿಯೋಜನೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ ಕೆಲಸ ಮಾಡಲು ಮುಂದಾಗಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

8 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

8 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

8 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

9 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

9 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

9 hours ago