Featured

ಮಹಾರಾಷ್ಟ್ರ, ಕೇರಳದಲ್ಲಿ ಮತ್ತೆ ಕೋವಿಡ್‌ ಅಟ್ಟಹಾಸ : ಹೊಸ ರಾಜ್ಯದಿಂದ ಬರುವವರಿಗೆ ಕೋವಿಡ್ ಟೆಸ್ಟ್‌ ಕಡ್ಡಾಯ -Vishwanews24

ಮಹಾರಾಷ್ಟ್ರ, ಕೇರಳದಲ್ಲಿ ಮತ್ತೆ ಕೋವಿಡ್‌ ಅಟ್ಟಹಾಸ : ಹೊಸ ರಾಜ್ಯದಿಂದ ಬರುವವರಿಗೆ ಕೋವಿಡ್ ಟೆಸ್ಟ್‌ ಕಡ್ಡಾಯ -Vishwanews24

ಬೆಂಗಳೂರು: ನೆರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಹೆಚ್ಚಳ ಆಗುತ್ತಿದ್ದು ಕರ್ನಾಟಕದಲ್ಲೂ ಆತಂಕದ ವಾತಾವರಣ ನಿರ್ಮಾನ ಆಗಿದೆ. ಅದರಲ್ಲೂ ಇವೆರಡು ರಾಜ್ಯಗಳಿಗೆ ಕರ್ನಾಟಕಕ್ಕೆ ಬರುವವರಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿದೆ.

ರೂಪಾಂತರ ಹೊಂದಿರುವ ಕೋವಿಡ್ ನೆರೆ ರಾಜ್ಯಗಳಲ್ಲಿ ತನ್ನ ಅಬ್ಬರವನ್ನು ತೋರಿಸುತ್ತಿದೆ. ಕೇರಳದಿಂದ ಬೆಂಗಳೂರಿಗೆ ಬಂದವರಿಂದ ಎರಡು ಕಡೆಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.

ಮಂಗಳನ ಅಂಗಳದಲ್ಲಿ ರೋವರ್ ಯಶಸ್ವಿಯಾಗಿ ಇಳಿಸಿದ್ದು ಭಾರತೀಯ ಮೂಲದ ವಿಜ್ಞಾನಿ ಸ್ವಾತಿ ಮೋಹನ್ -Vishwanews24

ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಸದ್ಯ ನಿಯಂತ್ರಣದಲ್ಲಿ ಇದ್ದರೂ ಆತಂಕ ಶುರುವಾಗಿದೆ. ಶುಕ್ರವಾರ ಪ್ರಕಟಗೊಂಡ ಅಂಕಿ -ಅಂಶಗಳ ಪ್ರಕಾರ ವರದಿಯಾದ ಹೊಸ ಪ್ರಕರಣಗಳು – 386, ಈ ವರೆಗೆ ಇರುವ ಸಕ್ರೀಯ ಪ್ರಕರಣಗಳು 5882 ಹಾಗೂ ಫೆ. 18 ರಂದು ಕೋವಿಡ್‌ನಿಂದ 5 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇದುವರೆಗೆ ಕೋವಿಡ್ ಸೋಂಕಿಂದ – 12,287 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಒಟ್ಟು ಕೋವಿಡ್ ಪ್ರಕರಣಗಳ ಖಚಿತ ಸಂಖ್ಯೆ 947246 ರಷ್ಟಿದೆ. 125 ಮಂದಿ ಕೋವಿಡ್‌ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಕೆನ್‌ ಸಾಗಾಟ : ಬಿಜೆಪಿ ಯುವ ಮೋರ್ಚಾ ನಾಯಕಿ ಪಮೇಲಾ ಗೋಸ್ವಾಮಿ ಬಂಧನ -Vishwanews24

ಮಹಾರಾಷ್ಟ್ರ, ಕೇರಳ ರಾಜ್ಯದಲ್ಲಿ ಕೋವಿಡ್ ಕೇಸ್ ಗಳ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸೂಚನೆ ನೀಡಿದೆ. ಕೊಡಗು, ಮೈಸೂರು, ಬೆಳಗಾವಿ, ಮಂಗಳೂರು ಮೂಲಕ ರಾಜ್ಯ ಪ್ರವೇಶಿಸುವವರಿಗೆ ಕೋವಿಡ್ ಟೆಸ್ಟ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಕೋವಿಡ್ ಟೆಸ್ಟ್ ರಿಪೋರ್ಟ್ ಇದ್ದರೆ ಮಾತ್ರ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್. ಅಶೋಕ್ ತಿಳಿಸಿದ್ದಾರೆ.

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಟ್ರಾಲಿ ಬ್ಯಾಗ್ ಚಕ್ರದಲ್ಲಿ ಅಕ್ರಮವಾಗಿ ತರುತ್ತಿದ್ದ 19 ಲಕ್ಷ ರೂ ಮೌಲ್ಯದ ಚಿನ್ನ ವಶ -Vishwanews24

 

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

8 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

8 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

8 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

9 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

9 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

9 hours ago