ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲುವಿನ ಉತ್ಸಾಹದಲ್ಲಿದೆ. ಪ್ರಸ್ತುತ ಲಭ್ಯವಾಗಿರುವ ಮಾಹಿತಿ ಪ್ರಕಾರ ಬಿಜೆಪಿ ಮ್ರೈತ್ರಿಕೂಟ ಮುನ್ನಡೆ ಸಾಧಿಸಿದೆ. ಬಿಜೆಪಿ 107 ಸ್ಥಾನ ಹಾಗೂ ಶಿವಸೇನೆ 70 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.
ಹೀಗಾಗಿ ಮಹಾರಾಷ್ಟ್ರದಲ್ಲಿ ಈಗಾಗಲೇ ಬಿಜೆಪಿ ಕಾರ್ಯಕರ್ತರು ಗೆಲುವಿನ ಉತ್ಸಾಹದಲ್ಲಿದ್ದು, ಫಲಿತಾಂಶ ಘೋಷಣೆಗೆ ಮೊದಲೇ ಸಂಭ್ರಮದಲ್ಲಿ ಕಾರ್ಯಕರ್ತರು ಲಡ್ಡು ವಿತರಣೆಗೆ ತಯಾರಾಗಿ ನಿಂತಿದ್ದಾರೆ. ಮುಂಬೈನ ಹಲವು ಭಾಗಗಳಲ್ಲಿ ಫಲಿತಾಂಶದ ಬಳಿಕ ಹಂಚಲೆಂದು 5000 ಲಾಡು ತಯಾರಿಸಲಾಗುತ್ತಿದೆ.
ಬಹುತೇಕ ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ಶಿವಸೇನೆ ಮೈತ್ರಿಕೂಟ ಗೆಲುವು ಸಾಧಿಸಲಿದೆ, ಜೊತೆಗೆ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಭವಿಷ್ಯ ನುಡಿದಿದ್ದವು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…