Featured

ಮಹಾರಾಷ್ಟ್ರ : ಜನವರಿ 5 ರವರೆಗೆ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ  -Vishwanews24

ಮಹಾರಾಷ್ಟ್ರ : ಜನವರಿ 5 ರವರೆಗೆ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ  -Vishwanews24

ಮುಂಬೈ: ಇಂಗ್ಲೆಂಡ್ ನಲ್ಲಿ ಕೊರೋನಾ ಹೊಸ ರೂಪ ತಾಳಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೆ ನಿರ್ಧರಿಸಿದೆ.

ನಾಳೆಯಿಂದ ರಾಜ್ಯದ ಎಲ್ಲ ನಗರಸಭೆ ವ್ಯಾಪ್ತಿಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದು ಜನವರಿ 5ರವರೆಗೆ ನೈಟ್ ಕರ್ಫ್ಯೂ ಘೋಷಣೆ ಮಾಡಿದೆ. ರಾತ್ರಿ 11ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಯುಕೆ ಯಿಂದ ಇಳಿಯುವವರಿಗೆ, ಸಂಬಂಧಪಟ್ಟ ವಿಮಾನ ನಿಲ್ದಾಣಗಳಿಗೆ ಆಗಮಿಸಿದಾಗ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಮಹಾರಾಷ್ಟ್ರವು ಭಾರತದಲ್ಲಿ ಅತಿ ಹೆಚ್ಚು ಕೊರೋನಾ ಪೀಡಿತ ರಾಜ್ಯವಾಗಿದ್ದು, ಸುಮಾರು 19 ಲಕ್ಷ COVID-19 ಪ್ರಕರಣಗಳಿವೆ.  ಮತ್ತು 48,000 ಕ್ಕೂ ಹೆಚ್ಚು ಸಾವುಗಳು ದಾಖಲಾಗಿವೆ. ಆದಾಗ್ಯೂ, ಕಳೆದ ಎರಡು ವಾರಗಳಲ್ಲಿ ಸೋಂಕು ಇಳಿಕೆ ಹಾದಿಯಲ್ಲಿ ಸಾಗಿದೆ. ಕೊರೋನಾ ನಿಯಂತ್ರಣಕ್ಕೆ ಮಹಾರಾಷ್ಟ್ರ ಸರ್ಕಾರ ಮಾಸ್ಕ್ ಕಡ್ಡಾಯ ಮಾಡಿ ಆದೇಶ ನೀಡಿತ್ತು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago