ಮುಂಬೈ: ಟ್ರಕ್ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ನಾಗ್ಪುರ-ರಾಯ್ಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಪಿಂಪಲ್ಗಾಂವ್ ಪ್ರದೇಶದಲ್ಲಿ ಇಂದು (ಸೆ.11) ಮುಂಜಾನೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇತರ ಮೂವರನ್ನು ತಕ್ಷಣವೇ ಸಕೋಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:
ಅಪಘಾತದ ನಂತರ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಶವಾಗಾರಕ್ಕೆ ರವಾನಿಸಲಾಗಿದೆ.
ಅಪಘಾತದ ಬಳಿಕ ಈ ಪ್ರದೇಶದಲ್ಲಿ ಸಂಚಾರಕ್ಕೆ ಸ್ವಲ್ಪ ಅಡಚಣೆ ಉಂಟಾಗಿತ್ತು. ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ:
ಬಿಜೆಪಿ ಕಾಂಗ್ರೆಸ್ ಪಾರ್ಟಿನ ಟ್ರ್ಯಾಪ್ ಮಾಡೋದಕ್ಕೆ ತಯಾರಿ ಮಾಡ್ತಿದ್ದಾರೆ .. ಬಿಜೆಪಿಯವರ ಮೇಲೆಲ್ಲೂ ಕೂಡ ED ದಾಳಿ ಮಾಡುತ್ತಿಲ್ಲ ವಂದೇ ಮಾತರಂ…
ಪೋಪ್ ಲಿಯೋ XIV ಅವರನ್ನು ಭೇಟಿಯಾದ ಉಡುಪಿ ಬಿಷಪ್ ಲೆಸ್ಲಿ ಸಿ ಡಿಸೋಜಾ ಉಡುಪಿ: ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಮುಷ್ಕರ ಉಡುಪಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ನೌಕರರ ಸಂಘಟನೆಗಳು…
ಉಡುಪಿ : ಗಣೇಶೋತ್ಸವ ಸಮಿತಿ ಸದಸ್ಯರ ಪೂರ್ವಭಾವಿ ಸಭೆ ಉಡುಪಿ : ಟೌನ್ ಹಾಲ್ನಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಜಂಟಿ…
ಬೆಳ್ತಂಗಡಿ : ಬಾವಿಗೆ ಹಾರಿ ಯುವತಿ ಆತ್ಮಹತ್ಯೆ ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ…
ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಗುಡ್ನ್ಯೂಸ್ .. ಇನ್ಮುಂದೆ ವಾಟ್ಸಾಪ್ ಮೂಲಕ ಟಿಕೆಟ್ ಬುಕ್ಕಿಂಗ್ಗೆ ಅವಕಾಶ .. ವಾಟ್ಸಾಪ್ನಲ್ಲಿ ಟಿಕೆಟ್ ಬುಕಿಂಗ್ ಮಾಡುವುದು ಹೇಗೆ?…