ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಆಯ್ಕೆಯಾಗಿದ್ದು, ಈ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನವಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬುಧವಾರ ಮುಂಬಯಿನಲ್ಲಿ ನಡೆದಿದೆ. ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಮ್ಮುಖದಲ್ಲಿ ಬಿಜೆಎಲ್ಪಿ ನಾಯಕನ ಆಯ್ಕೆ ನಡೆಯಲಿದ್ದು, ಸಭೆ ಬಳಿಕ ಔಪಚಾರಿಕವಾಗಿ ಹೆಸರು ಘೋಷಣೆ ಮಾಡಲಾಗಿದೆ.
ಸಭೆಯಲ್ಲಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ” ದೇವೇಂದ್ರ ಫಡ್ನವಿಸ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಮುಂದಿನ ಹಾದಿ ಸುಗಮವಾಗಿರಲಿ, ಯಶಸ್ಸು ಸಿಗಲಿ ” ಎಂದು ಹಾರೈಸಿದರು.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…