ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನ ಸಭೆ ಚುನಾವಣೆಯಲ್ಲಿ ಮಹಾಯುತಿಯ ಅಮೋಘ ವಿಜಯದ ಬಳಿಕ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲದ ನಡುವೆ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಅವರೊಂದಿಗೆ ಮಂಗಳವಾರ ಬೆಳಿಗ್ಗೆ ರಾಜಭವನಕ್ಕೆ ತೆರಳಿದ ಶಿವಸೇನೆ ಮುಖ್ಯಸ್ಥ ಶಿಂದೆ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದರು.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್ಸಿಪಿಯ ಮಹಾಮೈತ್ರಿಕೂಟವು ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು ಇದಾದ ಬಳಿಕ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಪ್ರಶೆ ಎದ್ದಿತ್ತು ಇದರ ನಡುವೆ ದೇವೇಂದ್ರ ಫಡ್ನವಿಸ್ ಅವರ ಹೆಸರೂ ಮುಂಚೂಣಿಯಲ್ಲಿದ್ದು ಮೈತ್ರಿಕೂಟದಲ್ಲೂ ಇದಕ್ಕೆ ಸಹಮತವಿತ್ತು ಎನ್ನಲಾಗಿದೆ ಆದರೆ ಅಧಿಕೃತ ಘೋಷಣೆ ಮಾತ್ರ ಬಾಕಿ ಎನ್ನಲಾಗಿತ್ತು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…